ಜನ ಮನದ ನಾಡಿ ಮಿಡಿತ

Advertisement

ಅಮೇರಿಕಾ : ಪೋಪ್ ಫ್ರಾನ್ಸಿಸ್ ನಿಧನದ ಹಿನ್ನೆಲೆ;  3 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ

ಪೋಪ್ ಫ್ರಾನ್ಸಿಸ್ ನಿಧನದ ಹಿನ್ನೆಲೆ, ಭಾರತ ಸರ್ಕಾರ ಮೂರು ದಿನ ಶೋಕಾಚರಣೆ ಘೋಷಿಸಿದೆ. ಏ.21, 22 ಹಾಗೂ ಪೋಪ್ ಅವರ ಅಂತ್ಯಕ್ರಿಯೆ ನಡೆಯುವ ದಿನ ದೇಶದಾದ್ಯಂತ ಶೋಕಾಚರಣೆ ಜಾರಿಯಲ್ಲಿ ಇರಲಿದೆಯೆಂದು ಸೋಮವಾರ ರಾತ್ರಿ ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

‘ಪೋಪ್ ಅವರ ನಿಧನದ ಗೌರವಾರ್ಥವಾಗಿ, ಭಾರತದಾದ್ಯಂತ ಮೂರು ದಿನಗಳ ಶೋಕಾಚರಣೆಯನ್ನು ಆಚರಿಸಲಾಗುತ್ತದೆ. ನಿಗದಿಯಂತೆ ಏ.21, 22ರಂದು ಹಾಗೂ ಪೋಪ್ ಅವರ ಅಂತ್ಯಸಂಸ್ಕಾರ ನಡೆಯವ ದಿನ ಭಾರತದಲ್ಲಿ ಶೋಕಾಚರಣೆ ಜಾರಿಯಲ್ಲಿ ಇರಲಿದೆ. ಈ ಅವಧಿಯಲ್ಲಿ, ಭಾರತದಾದ್ಯಂತ ತ್ರಿವರ್ಣ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುವುದು. ಜತೆಗೆ ಯಾವುದೇ ಸರ್ಕಾರಿ ಕಾರ್ಯಕ್ರಮಗಳು ನಡೆಯವುದಿಲ್ಲ’ ಎಂದು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಹೊರಡಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

error: Content is protected !!