ಜನ ಮನದ ನಾಡಿ ಮಿಡಿತ

Advertisement

ದೆಹಲಿ : ಪಾಕ್ ವಿರುದ್ಧ ಛಾಟಿ ಬೀಸಿದ ಕೇಂದ್ರ

ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರರು ನಡೆಸಿದ ದಾಳಿಯನ್ನು ಖಂಡಿಸಿ ದೇಶ ವಿದೇಶಗಳಿಂದಲೂ ಕೂಗು ಕೇಳಿ ಬಂದಿದ್ದು, ಈ ಕೃತ್ಯದಲ್ಲಿ ಉಗ್ರರಿಗೆ ಪಾಕ್ ಬೆಂಬಲ ಖಚಿತವಾಗುತ್ತಿದ್ದಂತೆ ಭಾರತ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆಸಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.

ಸಿಂಧೂ ನದಿ ನೀರಿನ ಒಪ್ಪಂದ ರದ್ದು ಮಾಡುವ ಮೂಲಕ ಪಾಕಿಸ್ತಾನದ ಕೃಷಿ ಕ್ಷೇತ್ರಕ್ಕೆ ಭಾರಿ ಹೊಡೆತ ನೀಡಿದೆ. ಭಾರತ ಪಾಕಿಸ್ತಾನದ ವಿನಿಮಯ ಬಿಂದುವಾದ ವಾಘಾ – ಅಠಾರಿ ಬಾರ್ಡರ್ ಬಂದ್ ಮಾಡಿ ಸರ್ಕಾರ ಆದೇಶಿಸಿದ್ದು,ಇದರಿಂದಾಗಿ ಪಾಕ್ ಗೆ ಸರಕು ಸಾಗಾಟ ನಿಂತಿದ್ದು, ಅಗತ್ಯ ವಸ್ತುಗಳಿಗೆ ಕೊರತೆ ಉಂಟಾಗುವ ಭೀತಿಯಲ್ಲಿ ಪಾಕಿಸ್ತಾನ ನಡುಗುತ್ತಿದೆ. ಭಾರತದಲ್ಲಿನ ಪಾಕ್ ಪ್ರಜೆಗಳು 48 ಗಂಟೆಗಳಲ್ಲಿ ಭಾರತ ತೊರೆಯುವಂತೆ ಸೂಚನೆಯನ್ನು ನೀಡಿದೆ. ಭಾರತದಲ್ಲಿನ 25 ಪಾಕ್ ರಾಜತಾಂತ್ರಿಕರ ಉಚ್ಛಾಟನೆ ಮಾಡಿ ಭಾರತ ತೊರೆಯಲು ವಾರದ ಗಡುವು ನೀಡಿದೆ. ಈಗಾಗಲೇ ಪಾಕ್ ಪ್ರಜೆಗಳಿಗೆ ನೀಡಿರುವ ವೀಸಾ ರದ್ದು ಮಾಡಿದ್ದು, ಇನ್ಮುಂದೆ ಪಾಕ್ ಪ್ರಜೆಗಳಿಗೆ ಭಾರತದ ವೀಸಾ ಅವಕಾಶ ಇಲ್ಲ ಎಂದು ಘೋಷಿಸಿದೆ.

ಈ ಮೂಲಕ ಭಾರತ ಸರ್ಕಾರ ಪಾಕಿಸ್ತಾನಕ್ಕೆ ಮೊದಲ ಹಂತದ ಪ್ರತಿಕ್ರಿಯೆಯನ್ನು ನೀಡಿದೆ.

 

 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!