ಕಾಶ್ಮೀರದ ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್ ಪಾರ್ಥಿವ ಶರೀರ ಶಿವಮೊಗ್ಗದ ತಮ್ಮ ಸ್ವ ಗ್ರಾಮಕ್ಕೆ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.
ಪಾರ್ಥಿವ ಶರೀರ ಶಿವಮೊಗ್ಗದ ಎಂ.ಆರ್.ಎಸ್.ವೃತ್ತಕ್ಕೆ ಬರುತ್ತಿದ್ದಂತೆಯೇ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೈಕ್ ರ್ಯಾಲಿ ಮೂಲಕ ಬರಮಾಡಿಕೊಂಡರು. ಮೃತ ಮಂಜುನಾಥ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.
‘ಭಾರತ ಮಾತೆಗೆ ಹೂ ಹಾಕಿ, ಪಾಕಿಸ್ತಾನಕ್ಕೆ ಬಾಂಬ್ ಹಾಕಿ’ ಎನ್ನುವ ಘೋಷಣೆ ಕೂಗುತ್ತಾ, ಜೆಸಿಬಿಯ ಮುಂಭಾಗ ಉಗ್ರರ ಪ್ರತಿಕೃತಿ ತೂಗುಹಾಕಿ ರ್ಯಾಲಿ ನಡೆಸಿ, ಪಾಕಿಸ್ತಾನ ವಿರುದ್ಧ ಆಕ್ರೋಶ ಹೊರಹಾಕಿದರು.
ಬಿ.ಎಚ್.ರಸ್ತೆಯ ಮೂಲಕ ಸಾಗಿದ ಆಂಬುಲೆನ್ಸ್ ಮೂಲಕ ಸಾಗಿ ಬೆಕ್ಕಿನಕಲ್ಮಠ, ಮೀನಾಕ್ಷಿ ಭವನ, ಅಮಿರ್ ಅಹ್ಮದ್ ವೃತ್ತ ಮೂಲಕ ಮುಖ್ಯ ಬಸ್ ನಿಲ್ದಾಣದಿಂದ ಸಾಗರ ರಸ್ತೆಯ ಸರ್ಕಿಟ್ ಹೌಸ್, ಆಯನೂರು ಗೇಟ್ ಮೂಲಕ ವಿಜಯ ನಗರ ಬಡಾವಣೆಯ ನೇತಾಜಿ ವೃತ್ತ ಸಮೀಪದ ಮನೆಗೆ ಪಾರ್ಥಿವ ಶರೀರ ತಲುಪಿತು. ದಾರಿ ಉದ್ದಕ್ಕೂ ಸಾವಿರಾರು ಜನರು ಸೇರಿದ್ದರು. ಮಂಜುನಾಥ ರಾವ್ ನಿಧನಕ್ಕೆ ಕಂಬನಿ ಮಿಡಿದರು. ನಗರದಾದ್ಯಂತ ಅಂಗಡಿ–ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿತ್ತು.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…