ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ದೇಶವೇ ಬೆಚ್ಚಿಬಿದ್ದಿದ್ದು, ಧರ್ಮದ ಆಧಾರದ ಮೇಲೆ ಹತ್ಯೆ ಮಾಡಿರುವುದು ಹಿಂದೂಗಳ ರಕ್ಷಣೆ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ. ಹೀಗಾಗಿ ಕೇಂದ್ರ ಸರ್ಕಾರದ ಪಿಎಂ ಪ್ಯಾಕೆಜ್ ಯೋಜನೆಯಡಿ ಕಾರ್ಯನಿರ್ವಹಿಸುವ ಹಿಂದೂ ಉದ್ಯೋಗಿಗಳಿಗೆ ಸುರಕ್ಷತೆ ದೃಷ್ಟಿಯಿಂದ ವರ್ಕ್ ಫ್ರಮ್ ಹೋಂ ಆದೇಶ ಹೊರಡಿಸಲಾಗಿದೆ.
ಕಾಶ್ಮೀರದ ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹಿಂದೂಗಳ ರಕ್ಷಣೆ ಅಗತ್ಯವಾಗಿದೆ. ಹೀಗಾಗಿ ಕಾಶ್ಮೀರದ ಬಾರಾಮುಲ್ಲಾ ಮತ್ತು ಅನಂತ್ ನಾಗ್ ಜಿಲ್ಲೆಗಳಲ್ಲಿ ಹಿಂದೂ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ಘೋಷಿಸಲಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…