ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ಅವರಿಗೆ ತಕ್ಕ ಶಾಸ್ತಿ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ನೆನೆದ ಪ್ರಧಾನಿ ಮೋದಿ, ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಮಾತನಾಡಿದ ಅವರು, ಕೇವಲ ಜನರ ಮೇಲೆ ಮಾಡಿದ ದಾಳಿ ಇದಲ್ಲ. ಈ ದಾಳಿ ಭಾರತ ಆತ್ಮದ ಮೇಲಾಗಿದೆ, ಯಾರು ಈ ದುಸ್ಸಾಹಸ ಮಾಡಿದ್ದಾರೋ, ಯಾರು ಈ ದಾಳಿಯ ಹಿಂದಿದ್ದಾರೋ, ಅವರಿ ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಅವರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.
ಉಗ್ರರನ್ನು ಹೆಡೆಮುರಿ ಕಟ್ಟಿ ನಮ್ಮ ದೇಶದಿಂದ ಹೊರ ಹಾಕುವ ಸಮಯ ಬಂದಿದೆ. ಭಾರತೀಯರೆಲ್ಲರೂ ಒಗ್ಗಟ್ಟಿನಲ್ಲಿದ್ದರೆ ಉಗ್ರರ ಸೊಂಟ ಮುರುಯುವುದೇನೂ ಕಷ್ಟವಲ್ಲ. ಈ ಭೂಮಿಯಿಂದಲೇ ಅವರನ್ನು ಹೊರಗಟ್ಟುತ್ತೇವೆ. ಯಾರು ಮಾನವೀಯತೆ ನಂಬಿದ್ದಾರೋ ಅವರು ನಮ್ಮ ಜೊತೆಗಿದ್ದಾರೆ. ಎಂದು ಉಗ್ರರ ವಿರುದ್ಧ ಗುಡುಗಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…