ಜನ ಮನದ ನಾಡಿ ಮಿಡಿತ

Advertisement

ಕೊಣಾಜೆ : ಬಸ್ಸಿನಲ್ಲಿ ನಿರ್ವಾಹಕನೊಬ್ಬನಿಂದ ಯುವತಿಗೆ ಲೈಂಗಿಕ ಕಿರುಕುಳ; ತಡವಾಗಿ ಬೆಳಕಿಗೆ

ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಸಂಚರಿಸುವ ಕೆಎಸ್​ಆರ್​ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದ್ದು, ಪ್ರಯಾಣಿಕರೊಬ್ಬರು ಮಾಡಿರುವ ವಿಡಿಯೋ ವೈರಲ್ ಆಗಿದೆ. ಬಳಿಕ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ಬಾಗಲಕೋಟೆ ಮೂಲದ ಪ್ರದೀಪ್‌ (40) ವಶಕ್ಕೆ ಪಡೆದಿದ್ದಾರೆ.

ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್‌ ಬ್ಯಾಂಕ್​​ನತ್ತ ತೆರಳುತ್ತಿದ್ದ ಬಸ್​​ನಲ್ಲಿ ಯುವತಿ ನಿದ್ರೆಗೆ ಜಾರಿದ್ದರು. ಆ ಸಂದರ್ಭದಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!