ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಕಾಶ್ಮೀರದಿಂದ ರಾಜ್ಯಕ್ಕೆ ಸುರಕ್ಷಿತವಾಗಿ ಬಂದಿಳಿದ 174 ಕನ್ನಡಿಗ ಪ್ರವಾಸಿಗರು

ಕಾಶ್ಮೀರದ ಶ್ರೀನಗರದಿಂದ 174 ಕನ್ನಡಿಗರನ್ನು ಹೊತ್ತ ವಿಶೇಷ ವಿಮಾನವು ಮಧ್ಯಾಹ್ನ 1.30ರ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ.

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ನೇತೃತ್ವದ ಮತ್ತು ಹಿರಿಯ ಪೊಲೀಸ್‌ ಅಧಿಕಾರಿ ಆರ್‌.ಚೇತನ್‌ ಅವರಿದ್ದ ರಾಜ್ಯ ತಂಡವು, ಕರ್ನಾಟಕದ 174 ಪ್ರವಾಸಿಗರನ್ನು ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡಿತ್ತು.

ಪ್ರವಾಸಿಗರ ಜತೆಯಲ್ಲಿ ಸಚಿವ ಸಂತೋಷ್‌ ಲಾಡ್‌ ಮತ್ತು ರಾಜ್ಯದ ಅಧಿಕಾರಿಗಳ ತಂಡವೂ ಅದೇ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿಸಿದೆ.

‘ಈ ತೆರವು ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. ದಾಳಿಯನ್ನು ಕಣ್ಣಾರೆ ಕಂಡ ಕುಟುಂಬದವರ ಸ್ಥಿತಿ ಭೀಕರವಾಗಿತ್ತು. ಆ ಭಯದಿಂದ ಹೊರಗೆ ಬರಲು ಇನ್ನಷ್ಟು ದಿನಗಳಾಗಬಹುದು’ ಎಂದು ಸಂತೋಷ್‌ ಲಾಡ್‌ ಹೇಳಿದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!