ಕಾಶ್ಮೀರದ ಶ್ರೀನಗರದಿಂದ 174 ಕನ್ನಡಿಗರನ್ನು ಹೊತ್ತ ವಿಶೇಷ ವಿಮಾನವು ಮಧ್ಯಾಹ್ನ 1.30ರ ವೇಳೆಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದಿದೆ.
ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದ ಮತ್ತು ಹಿರಿಯ ಪೊಲೀಸ್ ಅಧಿಕಾರಿ ಆರ್.ಚೇತನ್ ಅವರಿದ್ದ ರಾಜ್ಯ ತಂಡವು, ಕರ್ನಾಟಕದ 174 ಪ್ರವಾಸಿಗರನ್ನು ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡಿತ್ತು.
ಪ್ರವಾಸಿಗರ ಜತೆಯಲ್ಲಿ ಸಚಿವ ಸಂತೋಷ್ ಲಾಡ್ ಮತ್ತು ರಾಜ್ಯದ ಅಧಿಕಾರಿಗಳ ತಂಡವೂ ಅದೇ ವಿಮಾನದಲ್ಲಿ ಬೆಂಗಳೂರಿಗೆ ಬಂದಿಳಿಸಿದೆ.
‘ಈ ತೆರವು ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. ದಾಳಿಯನ್ನು ಕಣ್ಣಾರೆ ಕಂಡ ಕುಟುಂಬದವರ ಸ್ಥಿತಿ ಭೀಕರವಾಗಿತ್ತು. ಆ ಭಯದಿಂದ ಹೊರಗೆ ಬರಲು ಇನ್ನಷ್ಟು ದಿನಗಳಾಗಬಹುದು’ ಎಂದು ಸಂತೋಷ್ ಲಾಡ್ ಹೇಳಿದರು.
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…
ಒಮಾನ್ನಲ್ಲಿ ಸಂಭವಿಸಿದ ವಾಹನ ಅಪಘಾತದಲ್ಲಿ ಮೂಡಬಿದಿರೆ ಸಮೀಪದ ಸಾಣೂರು ಗ್ರಾಮದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಸಾಣೂರು ಮೂಲಗುತ್ತು…
ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಪಾಂಡೀಲಿ ಎಂಬಲ್ಲಿ ವೃದ್ಧೆಯನ್ನು ಕೊಲೆ ಮಾಡಿ, ಚಿನ್ನಾಭರಣ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ…