ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಪುಸ್ತಕ ಖರೀದಿ ಯೋಜನೆ

ಕೊಂಕಣಿ ಬರಹಗಾರರಿಗೆ, ಲೇಖಕರಿಗೆ ಪ್ರೋತ್ಸಾಹ ನೀಡಿ, ಸಾಹಿತ್ಯಕ್ಕೆ ಆದ್ಯತೆ ಕೊಡುವ ಉದ್ದೇಶದಿಂದ ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುಸ್ತಕಗಳ ಸಗಟು ಖರೀದಿ ಯೋಜನೆಯನ್ನು ಹಮ್ಮಿಕೊಂಡಿದೆ.

ಈ ಯೋಜನೆಯಲ್ಲಿ 2025-26 ರ‌ ಕ್ಯಾಲೆಂಡರ್‌ ವರ್ಷದಲ್ಲಿ ಪ್ರಕಟಗೊಂಡ ಯಾವುದೇ ಪ್ರಕಾರ ಕೊಂಕಣಿ ಪುಸ್ತಕಗಳನ್ನು 20% ರಿಯಾಯಿತಿ ನೀಡಿ ರೂ 2000/- ಮೌಲ್ಯದ ಪುಸ್ತಕಗಳನ್ನು ಖರೀದಿಸಬಹುದಾಗಿದೆ. ಅಕಾಡೆಮಿಯ ವಾಚನಾಲಯದ ಉಪಯೋಗಕ್ಕಾಗಿ ಕೊಂಕಣಿ ಭಾಷೆ, ಸಾಹಿತ್ಯ ಸಂಸ್ಕೃತಿಗೆ ಸಂಬಂಧಿಸಿದ ಯಾವುದೇ ಭಾಷೆಯ ಪುಸ್ತಕಗಳ ಗರಿಷ್ಠ 1000/- ಮೌಲ್ಯದ ಪ್ರತಿಗಳನ್ನು ಖರೀದಿಸಬಹುದಾಗಿದೆ. ಆಸಕ್ತರು ಈ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ ಎಂದು ಅಕಾಡೆಮಿಯ ರಿಜಿಸ್ಟ್ರಾರ್‌ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!