ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ, ವಾಲಿಬಾಲ್ ಆಟಗಾರ ಸೈಯದ್ ಎಂಬಾತನ ಕಾಮ ಸ್ವರೂಪ ಬಯಲಾಗಿದೆ. ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ.
ಸೈಯದ್ ಮೂಲತಃ ಕಾರ್ಕಳ ನಿವಾಸಿ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ಓರ್ವ ವಿದ್ಯಾರ್ಥಿನಿಗೆ ಈತ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಆತನನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇನು ಈ ಘಟನೆ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ಆತನ ಮೊಬೈಲ್ ತುಂಬಾ ನೂರಾರು ಹುಡುಗಿಯರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋಗಳನ್ನು ಬೆಳಕಿಗೆ ಬಂದಿದೆ.
ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೈಯದ್ ಕೂಡ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಹೀಗಾಗಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧವೂ ಎಫ್ಐಆರ್ ದಾಖಲಾಗಿದೆ. ಉಜಿರೆಯ ಮನೋಜ್ ಮತ್ತು ಪ್ರಜ್ವಲ್ ಗೌಡ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…