ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ : ತೋಟಕ್ಕೆ ನುಗ್ಗಿದ ಕಾಡುಕೋಣಗಳ ಹಿಂಡು; ಅಡಿಕೆ-ಬಾಳೆಗಿಡ ನಾಶ

ವೀರಕಂಭ-ಅನಂತಾಡಿ ಗ್ರಾಮಗಳ ಗಡಿ ಭಾಗದ ರಕ್ಷಿತಾರಣ್ಯ ಪ್ರದೇಶದ ಕಾಡುಕೋಣಗಳ ಹಿಂಡು ಕೃಷಿ ತೋಟಗಳಿಗೆ ನುಗ್ಗಿ ಅಡಿಕೆ-ಬಾಳೆ ಗಿಡಗಳನ್ನು ನಾಶ ಮಾಡಿವೆ.

ಕೊಂಬಿಲ ನಿವಾಸಿ ರಾಮ್‌ಪ್ರಸಾದ್ ರೈ ಸೇರಿದಂತೆ ಹಲವರ ತೋಟಗಳಿಗೆ ಕೋಣಗಳು ನುಗ್ಗಿದ್ದು, ಈ ಕುರಿತು ಕೃಷಿಕರು ಅರಣ್ಯ ಇಲಾಖೆಯ ಗಮನಕ್ಕೆ ತಿಳಿಸಿದ್ದಾರೆ.

ಉಡುಪಿ-ಕಾಸರಗೋಡು 400 ಕೆವಿ ವಿದ್ಯುತ್ ಲೈನ್‌ಗಾಗಿ ಮರಗಳನ್ನು ಕಡಿಯಲಾಗಿದ್ದು, ಈ ಹಾದಿಯ ಮೂಲಕ ಕೋಣಗಳು ತೋಟಕ್ಕೆ ನುಗ್ಗುತ್ತಿವೆ ಎಂದು ಆರೋಪಿಸಲಾಗಿದೆ. ಕೋಣಗಳ ದಾಳಿಯಿಂದ ದೂರುಗಳು ಬಂದರೆ ಅದರ ಕುರಿತು ಕ್ರಮಕೈಗೊಳ್ಳಲಾಗುವುದು ಎಂದು ಬಂಟ್ವಾಳ ಅರಣ್ಯ ಇಲಾಖೆ ತಿಳಿಸಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!