ಜನ ಮನದ ನಾಡಿ ಮಿಡಿತ

Advertisement

ಕೆಲವು ಶಾಸಕರಿಗೆ ಏನಾದರೂ ಮಾತನಾಡಬೇಕೆಂಬ ಚಾಲಿ ಶುರುವಾಗಿದೆ – ಹರೀಶ್ ಪೂಂಜಾ ವಿರುದ್ಧ ಸ್ಪೀಕರ್ ವಾಗ್ದಾಳಿ

ಬಿಜೆಪಿಯ 18 ಶಾಸಕರ ಅಮಾನತು ವಿಚಾರಕ್ಕೆ ಸಂಬoಧಪಟ್ಟoತೆ ಸ್ಪೀಕರ್ ಯು.ಟಿ ಖಾದರ್ ವಿರುದ್ಧ ಶಾಸಕ ಹರೀಶ್ ಪುಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಹರೀಶ್ ಪೂಂಜಾ ವಿರುದ್ದ ಹಕ್ಕುಚ್ಯುತಿಗೆ ಕಾಂಗ್ರೆಸ್ ಶಾಸಕರು ದೂರು ನೀಡಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಸ್ಪೀಕರ್ ಯು.ಟಿ ಖಾದರ್ ಪ್ರತಿಕ್ರಿಯೆ ನೀಡಿದ್ದು, ಕೆಲವು ಶಾಸಕರಿಗೆ ಏನಾದರೂ ಮಾತನಾಡಬೇಕೆಂಬ ಚಾಲಿ ಶುರುವಾಗಿದೆ. ಮಾರ್ಕೆಟ್‌ನಲ್ಲಿ ಟಿ.ಆರ್.ಪಿ ಸಿಗ್ತದೆ ಎಂದು ಮಾತನಾಡ್ತಾರೆ. ಸಂವಿಧಾನಕ್ಕೆ ಸರಿಯಾಗಿ ಮಾತನಾಡಬೇಕು ಹಾಗೂ ಇರಬೇಕು. ಕೆಲವೊಮ್ಮೆ ಹೆಚ್ಚು ಕಮ್ಮಿ ಆಗುತ್ತೆ. ಆದರೆ ಅದೇ ಚಾಲಿಯಾಗಬಾರದು ಎಂದು ಆಕ್ರೋಶಿತರಾಗಿದ್ದಾರೆ.

Leave a Reply

Your email address will not be published. Required fields are marked *

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ…!

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

error: Content is protected !!