ಕಾಶ್ಮೀರದಲ್ಲಿ ಧರ್ಮ ಕೇಳಿ ಗುಂಡು ಹೊಡೆದಿದ್ದಾರೆ. ಭಯೋತ್ಪಾದನೆ ಬಗ್ಗೆ ಗೊತ್ತಿದ್ದೂ ಸಿಎಂ ಯುದ್ಧ ಬೇಡ ಅಂತಾರೆ. ಮುಖ್ಯಮಂತ್ರಿಯಾಗಿ ಈ ಹೇಳಿಕೆ ದುರಾದೃಷ್ಟಕರ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇವರು ಉಡುಪಿಯಲ್ಲಿ ಮಾತನಾಡಿ, ದೇಶಕ್ಕೆ ಗಂಡಾoತರ ಬಂದಾಗ ಹೀಗೆಲ್ಲ ಮಾತನಾಡಬೇಡಿ. ಚುನಾವಣೆ, ಅಧಿಕಾರ ಬರುತ್ತೆ ಹೋಗುತ್ತೆ ನಿಮ್ಮ ವಯಸ್ಸಿನ ಬಗ್ಗೆ ಗೌರವ ಇದೆ. ಇಂದಿರಾಗಾoಧಿ ಪ್ರಧಾನಿಯಾಗಿ ಯುದ್ಧಕ್ಕೆ ಹೋದಾಗ ಆರ್ ಎಸ್ ಎಸ್, ವಾಜಪೇಯಿ ಜನಸಂಘ ಎಲ್ಲರೂ ಬೆಂಬಲಿಸಿದ್ದರು. ರಾಜಕೀಯ ಬೇರೆ.. ದೇಶ ಬೇರೆ ಇದನ್ನು ಮೊದಲು ಅರಿತುಕೊಳ್ಳಿ ಎಂದಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…