ಕೇಂದ್ರಾಡಳಿತ ಪ್ರದೇಶದ ಪೋರ್ಟ್ ಬ್ಲೇರ್ ನಲ್ಲಿ ನೂತನ ವೀರ ಸಾವರ್ಕರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. ಸುಮಾರು 710 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ವಿಮಾನ ನಿಲ್ದಾಣವನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಿದರು.
ಇದರಿಂದ ಕೇಂದ್ರಾಡಳಿತ ಪ್ರದೇಶದಲ್ಲಿ ಸಂಪರ್ಕ ವೇಗ ಹೆಚ್ಚಲಿದೆ ಮತ್ತು ಪ್ರದೇಶದ ಆರ್ಥಿಕತೆ ಅಭಿವೃದ್ಧಿಯಾಗಲಿದೆ ಎಂದು ಅವರು ಈ ವೇಳೆ ತಿಳಿಸಿದರು. ಈ ಹಿಂದೆ 4,000 ಮಂದಿ ಪ್ರವಾಸಿಗರಿಗೆ ಮಾತ್ರ ಈ ವಿಮಾನ ನಿಲ್ದಾಣದಿಂದ ಪ್ರಯಾಣಿಸಲು ಸಾಧ್ಯವಾಗುತಿತ್ತು. ಈಗ 10 ವಿಮಾನದಲ್ಲಿ ಏಕಕಾಲದಲ್ಲಿ ನಿಲ್ಲಲು ಸಾಧ್ಯವಾಗಲಿದ್ದು, ದಿನಕ್ಕೆ 11,000 ಪ್ರವಾಸಿಗರ ಪ್ರಯಾಣಕ್ಕೆ ಅನುಕೂಲವಾಗಲಿದೆ. ಉನ್ನತ ತಂತ್ರಜ್ಞಾನದೊಂದಿಗೆ ಸ್ಕೈಲೈಟ್ಸ್ ಅನ್ನು ಅಳವಡಿಸಲಾಗಿದ್ದು, ಇವು ದಿನದ 12 ಗಂಟೆ ವರೆಗೆ ನೈಸರ್ಗಿಕ ಬೆಳಕನ್ನು ನೀಡಲಿದ್ದು, ವಿದ್ಯುತ್ ಬೆಳಕಿನ ಅಗತ್ಯವಿಲ್ಲವಾಗಿದೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…