ಪಹಲ್ಗಮ್ನಲ್ಲಿ 26 ಪ್ರವಾಸಿಗರ ಹತ್ಯೆಗೈದ ಉಗ್ರರ ಕೃತ್ಯದ ಸಂಪೂರ್ಣ ವಿಡಿಯೋ ಸ್ಥಳೀಯ ಫೋಟೋಗ್ರಾಫರ್ ನ ಕ್ಯಾಮೆರಾದಲ್ಲಿ ಸೆರೆದಲ್ಲಿ ಸಿಕ್ಕಿರುವ ವಿಷಯ ಬೆಳಕಿಗೆ ಬಂದಿದೆ.
ಕ್ರೂರ ಕೃತ್ಯ ನಡೆದಾಗ ಗಾಬರಿಗೊಂಡ ಆತ ಓಡಿ ಹೋಗಿ ಸಮೀಪದ ಮರವೊಂದನ್ನು ಹತ್ತಿ ಉಗ್ರರಿಗೆ ಕಾಣದಂತೆ ಕುಳಿತಿದ್ದಾನೆ. ಅಲ್ಲಿಂದಲೇ ದಾಳಿಯ ಎಲ್ಲಾ ದೃಶ್ಯಗಳನ್ನು ಸೆರೆಹಿಡಿದಿದ್ದಾನೆ. ಈ ವಿಡಿಯೋ ಇಡೀ ಪ್ರಕರಣಕ್ಕೆ ಸಹಾಯ ಮಾಡಿದೆ. ಉಗ್ರರ ಪತ್ತೆಗೆ ತನಿಖಾ ಸಂಸ್ಥೆಗಳಿಗೆ ಅತ್ಯಂತ ನಿಖರ ಸಾಕ್ಷ್ಯವಾಗಿ ಹೊರಹೊಮ್ಮಿದೆ ಎಂದು ಮೂಲಗಳು ತಿಳಿಸಿವೆ.
ಇದು, ಉಗ್ರದಾಳಿಯ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ತಂಡದ ಪಾಲಿಗೆ ಪ್ರಮುಖ ಸಾಕ್ಷಿಯಾಗಿದೆ. ವೀಡಿಯೋಗ್ರಾಫರ್ನನ್ನು ತನಿಖೆಗೆ ಒಳಪಡಿಸಿದ ಎನ್ಐಎ ತಂಡ, ಉಗ್ರರನ್ನು ಗುರುತಿಸಲು ವೀಡಿಯೋವನ್ನು ಪರಿಶೀಲಿಸುತ್ತಿದೆ.
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…