ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿ‌ ಆತ್ಮಹತ್ಯೆ..!

ಉಡುಪಿ: ಕಾರಿನೊಳಗೆ ಕುಳಿತುಕೊಂಡು ಸ್ವಯಂ ತಾನೆ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.29ರ ಮುಂಜಾನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆಯಲ್ಲಿ ಸಂಭವಿಸಿದೆ.


ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ಉದ್ಯಮಿ ದಿಲೀಪ್ ಎನ್. ಆರ್. ಆತ್ಮಹತ್ಯೆಗೆ ಶರಣಾದ ಉದ್ಯಮಿ. ಮಂಗಳೂರಿನಲ್ಲಿ ವಾಸವಿದ್ದ ಅವರು ನಿನ್ನೆ ರಾತ್ರಿ ಕಾರಿನಲ್ಲಿ ಕಾರ್ಕಳಕ್ಕೆ ಹೊರಟ್ಟಿದ್ದರು. ನಿಟ್ಟೆ ದೂಪಕಟ್ಟೆಯ ನವೋದಯ ಪ್ರಾಪರ್ಟಿಸ್ ಮುಂಭಾಗ ಕಾರಿನಲ್ಲೇ ವಿಷ ಸೇವಿಸಿ ತಮ್ಮಲ್ಲಿದ್ದ ಗನ್ ಮೂಲಕ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇವರು ಕಾರ್ಕಳ ಪುರಸಭೆ ಸದಸ್ಯ ಸುಭೀತ್ ಎನ್.ಆರ್. ಅವರ ಸಹೋದರ. ಆರ್ಥಿಕ ಮುಗ್ಗಟ್ಟು ಮತ್ತು ಆರೋಗ್ಯ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!