ಜನ ಮನದ ನಾಡಿ ಮಿಡಿತ

Advertisement

ಕಾರ್ಕಳ: ಗುಂಡು ಹಾರಿಸಿಕೊಂಡು ಉದ್ಯಮಿ‌ ಆತ್ಮಹತ್ಯೆ..!

ಉಡುಪಿ: ಕಾರಿನೊಳಗೆ ಕುಳಿತುಕೊಂಡು ಸ್ವಯಂ ತಾನೆ ತಲೆಗೆ ಗುಂಡು ಹಾರಿಸಿಕೊಂಡು ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ.29ರ ಮುಂಜಾನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆಯಲ್ಲಿ ಸಂಭವಿಸಿದೆ.


ಮೂಲತಃ ಕಾರ್ಕಳದವರಾದ ಮಂಗಳೂರು ನಿವಾಸಿ ಉದ್ಯಮಿ ದಿಲೀಪ್ ಎನ್. ಆರ್. ಆತ್ಮಹತ್ಯೆಗೆ ಶರಣಾದ ಉದ್ಯಮಿ. ಮಂಗಳೂರಿನಲ್ಲಿ ವಾಸವಿದ್ದ ಅವರು ನಿನ್ನೆ ರಾತ್ರಿ ಕಾರಿನಲ್ಲಿ ಕಾರ್ಕಳಕ್ಕೆ ಹೊರಟ್ಟಿದ್ದರು. ನಿಟ್ಟೆ ದೂಪಕಟ್ಟೆಯ ನವೋದಯ ಪ್ರಾಪರ್ಟಿಸ್ ಮುಂಭಾಗ ಕಾರಿನಲ್ಲೇ ವಿಷ ಸೇವಿಸಿ ತಮ್ಮಲ್ಲಿದ್ದ ಗನ್ ಮೂಲಕ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಇವರು ಕಾರ್ಕಳ ಪುರಸಭೆ ಸದಸ್ಯ ಸುಭೀತ್ ಎನ್.ಆರ್. ಅವರ ಸಹೋದರ. ಆರ್ಥಿಕ ಮುಗ್ಗಟ್ಟು ಮತ್ತು ಆರೋಗ್ಯ ಸಮಸ್ಯೆ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!