ಜನ ಮನದ ನಾಡಿ ಮಿಡಿತ

Advertisement

ಉಡುಪಿ : ಎ.30ರಂದು ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ಸೇವೆ

ಪರ್ಯಾಯ ಶ್ರೀ ಪುತ್ತಿಗೆ ಮಠದ ಆಶ್ರಯದಲ್ಲಿ ಅಕ್ಷಯ ತೃತೀಯಾ ಪರ್ವದಿನವಾದ ಎ. 30 ರಂದು ಸಂಜೆ 4ಕ್ಕೆ ಶ್ರೀಕೃಷ್ಣ ಮಠದ ವಸಂತ ಮಹಲ್ ಮಧ್ವ ಮಂಟಪದಲ್ಲಿ ಶ್ರೀಕೃಷ್ಣನಿಗೆ ಸುವರ್ಣ ತುಲಾಭಾರ ನಡೆಯಲಿದೆ ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದ್ದಾರೆ.

ಉಡುಪಿ ಕೃಷ್ಣ ಮಠದ ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತುಲಾಭಾರ ಸ್ಥಳದಲ್ಲಿ ಚಿನ್ನ ಖರೀದಿಸಿ ನೇರ ಸಮರ್ಪಿಸಲು ಹಾಗೂ ಹಳೇ ಚಿನ್ನ ನೀಡಲು ಅವಕಾಶವಿದೆ. ಜತೆಗೆ ಶ್ರೀಕೃಷ್ಣನ ಮೂಲ ವಿಗ್ರಹಕ್ಕೆ ಕನಕಾಭಿಷೇಕ ಮಾಡಿದ ಸುವರ್ಣ ಪ್ರಸಾದ ಪಡೆಯಬಹುದು. ಕೃಷ್ಣ ತುಲಾಭಾರಕ್ಕೆ ಬಳಸಿದ ಚಿನ್ನವನ್ನು ನೂತನ ಪಾರ್ಥಸಾರಥಿ ಸುವರ್ಣ ರಥಕ್ಕೆ ಉಪಯೋಗಿಸಲಾಗುವುದು. ಪಾರ್ಥಸಾರಥಿ ರಥವು ಸುಮಾರು 18 ಕೋ.ರೂ. ವೆಚ್ಚದಲ್ಲಿ ಸಿದ್ಧವಾಗಲಿದೆ. ಭಕ್ತರು ತಮ್ಮ ಸೇವೆಯನ್ನು ಆನ್‌ಲೈನ್ ಮೂಲಕವೂ ಬುಕ್ ಮಾಡಬಹುದು. ಅಂಚೆ ಮೂಲಕವೂ ಪ್ರಸಾದ ಪಡೆಯಬಹುದು ಎಂದು ಅವರು ತಿಳಿಸಿದರು.

ಮಠದ ದಿವಾನ ನಾಗರಾಜ ಆಚಾರ್ಯ, ಕಾರ್ಯದರ್ಶಿ ಪ್ರಸನ್ನ ಆಚಾರ್ಯ, ರಮೇಶ್ ಭಟ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!