ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ವಿಮೆನ್ ಇಂಡಿಯ ಮೂವ್‌ಮೆಂಟ್ ನೇತೃತ್ವದಲ್ಲಿ ಪ್ರತಿಭಟನೆ

ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ವಿರೋದಿಸಿ ವಿಮೆನ್ ಇಂಡಿಯ ಮೂವ್‌ಮೆಂಟ್ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆಕಾರರು ಸರಕಾರದ ವಿರುದ್ಧ ಘೋಷಣೆ ಕೂಗಿ ಬೆಲೆ ಏರಿಕೆಯಿಂದಾಗಿ ಜನತೆಯ ಮೇಲೆ ಆಗಿರುವ ಹೊರೆಯನ್ನು ಇಳಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಮ್ ಮಂಗಳೂರು ನಗರ ಜಿಲ್ಲಾದ್ಯಕ್ಷೆ ನಿಶಾ ವಾಮಂಜೂರು ಅವರು ‘ ಪ್ರಧಾನಿ ನರೇಂದ್ರ ಮೋದಿ ಅವರ ಸಬ್ಕ ಸಾಥ್ ಸಬ್ಕ ವಿಕಾಸ್ ಎಲ್ಲ ಬಕ್ವಾಸ್ ಎಂಬುದು ದೇಶದ ಜನರಿಗೆ ಈಗ ಅರ್ಥವಾಗಿದೆ. ಜನರಿಗೆ ಬದುಕಲು ಸಾಧ್ಯವಿಲ್ಲದಂತೆ ಅಗತ್ಯ ವಸ್ತುಗಳಿಗೆ ಕೇಂದ್ರ ಸರಕಾರ ಬೆಲೆ ಏರಿಸಿದೆ. ಕಾರ್ಪೋರೇಟ್‌ಗಳನ್ನು ಬೆಂಬಲಿಸುವ ಭರದಲ್ಲಿ ಜನಸಾಮನ್ಯರನ್ನು ಸರಕಾರ ಮರೆತಿದೆ ಎಂದರು.

ವಿಮೆನ್ ಇಂಡಿಯ ಮೂವ್‌ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಮೀಮಾ ತುಂಬೆ, ಜೊತೆ ಕಾರ್ಯದರ್ಶಿ ಅಝ್ವೀನಾ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!