ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸಿರುವುದನ್ನು ವಿರೋದಿಸಿ ವಿಮೆನ್ ಇಂಡಿಯ ಮೂವ್ಮೆಂಟ್ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಸೋಮವಾರ ಸಂಜೆ ಪ್ರತಿಭಟನೆ ನಡೆಯಿತು.
ಪ್ರತಿಭಟನೆಕಾರರು ಸರಕಾರದ ವಿರುದ್ಧ ಘೋಷಣೆ ಕೂಗಿ ಬೆಲೆ ಏರಿಕೆಯಿಂದಾಗಿ ಜನತೆಯ ಮೇಲೆ ಆಗಿರುವ ಹೊರೆಯನ್ನು ಇಳಿಸುವಂತೆ ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಿಮ್ ಮಂಗಳೂರು ನಗರ ಜಿಲ್ಲಾದ್ಯಕ್ಷೆ ನಿಶಾ ವಾಮಂಜೂರು ಅವರು ‘ ಪ್ರಧಾನಿ ನರೇಂದ್ರ ಮೋದಿ ಅವರ ಸಬ್ಕ ಸಾಥ್ ಸಬ್ಕ ವಿಕಾಸ್ ಎಲ್ಲ ಬಕ್ವಾಸ್ ಎಂಬುದು ದೇಶದ ಜನರಿಗೆ ಈಗ ಅರ್ಥವಾಗಿದೆ. ಜನರಿಗೆ ಬದುಕಲು ಸಾಧ್ಯವಿಲ್ಲದಂತೆ ಅಗತ್ಯ ವಸ್ತುಗಳಿಗೆ ಕೇಂದ್ರ ಸರಕಾರ ಬೆಲೆ ಏರಿಸಿದೆ. ಕಾರ್ಪೋರೇಟ್ಗಳನ್ನು ಬೆಂಬಲಿಸುವ ಭರದಲ್ಲಿ ಜನಸಾಮನ್ಯರನ್ನು ಸರಕಾರ ಮರೆತಿದೆ ಎಂದರು.
ವಿಮೆನ್ ಇಂಡಿಯ ಮೂವ್ಮೆಂಟ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಮೀಮಾ ತುಂಬೆ, ಜೊತೆ ಕಾರ್ಯದರ್ಶಿ ಅಝ್ವೀನಾ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…