ಜನ ಮನದ ನಾಡಿ ಮಿಡಿತ

Advertisement

ಉಡುಪಿ ಜಿಲ್ಲಾ ನಾಟಕ ಕಲಾವಿದರ ಒಕ್ಕೂಟದ ಪ್ರಥಮ ವರ್ಷದ ವಾರ್ಷಿಕೋತ್ಸವ ಸಂಭ್ರಮ “ರಂಗ ಸಂಗಮ” – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ (ರಿ.) ಉಡುಪಿ ಜಿಲ್ಲೆ ಇದರ ಪ್ರಥಮ ವಾರ್ಷಿಕೋತ್ಸವ ಸಂಭ್ರಮ “ರಂಗ ಸಂಗಮ” ಇಂದು ದಿನಾಂಕ 16-07-2023 ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮನ್ನು ಉದ್ಘಾಟಿಸಿ ಹಿರಿಯ ಕಲಾವಿದರನ್ನು ಗೌರವಿಸಿದರು.

ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ (ರಿ.) ಅಧ್ಯಕ್ಷರಾದ ಲೀಲಾಧರ ಶೆಟ್ಟಿ, ಕಾರ್ತಿಕ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಹರಿಯಪ್ಪ ಕೋಟ್ಯಾನ್, ಉದ್ಯಮಿಗಳಾದ ಸಾಧು ಸಾಲ್ಯಾನ್, ಉಡುಪಿ ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಉಡುಪಿಯ ಸಂಸ್ಥಾಪಕರಾದ ವಿಶ್ವನಾಥ ಶೆಣೈ, ಉಡುಪಿ ಜಿಲ್ಲಾ ನಾಟಕ ಕಲಾವಿದ ಒಕ್ಕೂಟ (ರಿ.) ಪ್ರಧಾನ ಕಾರ್ಯದರ್ಶಿಗಳಾದ ಪಿ. ಪ್ರಭಾಕರ್ ಕಲ್ಯಾಣಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!