ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಹಿಂದೂಗಳು ಕೇವಲ ತಲ್ವಾರ್ ತೋರಿಸಿದ್ರೆ ಕಥೆಯೇ ಬೇರೆಯಾಗುತ್ತಿತ್ತು ಎಂದು ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಹೇಳಿದ್ದಾರೆ.
ಮಂಜೇಶ್ವರದ ವರ್ಕಾಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂಗಳು ಮನೆಯಲ್ಲಿ ಒಂದೊoದು ತಲ್ವಾರ್ ಇಟ್ಟುಕೊಳ್ಳಲು ಕರೆ ನೀಡಿದ್ದಾರೆ. ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗಿನಲ್ಲಿ ಪೌಡರ್, ಬಾಚಣಿಗೆ ಜೊತೆಗೆ ಚೂರಿ ಇಟ್ಟುಕೊಳ್ಳಿ. 6 ಇಂಚಿನ ಚೂರಿ ಇಟ್ಟುಕೊಳ್ಳಲು ಲೈಸೆನ್ಸ್ ಬೇಡ ಎಂದ ಅವರು, ಸಂಜೆ ಮೇಲೆ ಓಡಾಡಿ್ದರೆ ನಿಮ್ಮ ಮೇಲೆ ಖಂಡಿತಾ ಅಕ್ರಮಣ ಮಾಡುತ್ತಾರೆ, ಆಕ್ರಮಣ ಮಾಡಬೇಡಿ ಎಂದು ಬೇಡಿಕೊಂಡರೆ ನಿಮ್ಮ ಕಥೆ ಮುಗಿತು, ಅದರ ಬದಲು ಚೂರಿ ತೋರಿಸಿ ಸಾಕು ಹೆದರಿ ಓಡುತ್ತಾರೆ ಎಂದರು.
ಈ ಹಿಂದೆ ಹಿಂದೂ ಮುಸ್ಲಿಂ ಗಲಾಟೆ ಅಂದರೆ ಮುಸ್ಲಿಂರು ಹೊಡೀತಾರೆ ಹಿಂದೂಗಳು ಓಡುತ್ತಾರೆ ಅಂತ ಇತ್ತು, ಆದರೆ ಈಗ ಹಿಂದೂ ಕೇವಲ ತಿರುಗಿ ಬಿದ್ದಿದ್ದಾನೆ. ಇನ್ನು ಹೊಡಿಲಿಕ್ಕೆ ಶುರು ಮಾಡಲಿಲ್ಲ. ನಾವು ಎದ್ದು ನಿಲ್ಲಬೇಕು, ಮನೆಯಲ್ಲಿ ಒಂದು ಒಂದು ತಲ್ವಾರ್ ಇಟ್ಟುಕೊಳ್ಳಿ ಎಂದ ಕರೆ ನೀಡಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ದೇಶ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…