ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕಿನಲ್ಲಿ ಐದು ವರ್ಷಗಳಿಂದ ಕರ್ತವ್ಶ ನಿರ್ವಹಿಸಿದ ಯೋಜನಾಧಿಕಾರಿಯವರಿಂದ ನೂತನ ಯೋಜನಾಧಿಕಾರಿಯವರಿಗೆ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮ ಕಡಬ ತಾಲೂಕು ಯೋಜನಾಕಛೇರಿಯಲ್ಲಿ ನಡೆಯಿತು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಪುತ್ತೂರು ಯೋಜನಾಕಛೇರಿಯಿಂದ ವಿಭಜಿತಗೊಂಡು ಕಳೆದ ಐದು ವರ್ಷದಿಂದ ಕಡಬ ತಾಲೂಕು ಯೋಜನಾ ಕಛೇರಿಯಲ್ಲಿ ತಾಲೂಕು ಯೋಜನಾಧಿಕಾರಿಯಾಗಿ 13690 ಸದಸ್ಶರನ್ನು ಒಳಗೊಂಡ 1996 ಪ್ರಗತಿಬಂಧು ಸ್ವಸಹಾಯ ಸಂಘಗಳು ಕಾರ್ಯನಿರ್ವಹಿಸುತ್ತಿದ್ದು, 125 ಕೋಟಿ ಆರ್ಥಿಕ ವ್ಶವಹಾರವನ್ನು ಬ್ಶಾಂಕ್ ಮೂಲಕ ಸದಸ್ಶರಿಗೆ ಒದಗಿಸಿರಿರುವ ಕಡಬ ತಾಲೂಕು ಯೋಜನಾ ಕಛೇರಿಯ ಯೋಜನಾಧಿಕಾರಿಯಾಗಿ ಕಳೆದ ಐದು ವರ್ಷದಿಂದ ಮೇದಪ್ಪಗೌಡ ನಾವೂರು ರವರು ಕೇಂದ್ರ ಕಛೇರಿಯ ಆದೇಶದಂತೆ ದಾರವಾಡ ಗ್ರಾಮಾಂತರ ತಾಲೂಕಿಗೆ ಯೋಜನಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.
ಕಡಬ ತಾಲೂಕು ಯೋಜನಾ ಕಛೇರಿ ವ್ಶಾಪ್ತಿಯಲ್ಲಿ ತಾಲೂಕು ಜನಜಾಗೃತಿವೇದಿಕೆ, ಪ್ರಗತಿಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಸಮಿತಿ, ಶ್ರೀ ಮಂಜುನಾಥೇಶ್ವರ ಭಜನಾಪರಿಷತ್ ಕಡಬ ತಾಲೂಕು ಸಮಿತಿ, ಆರು ಜನಜಾಗೃತಿ ವಲಯ ಸಮಿತಿ, ಆರು ಶೌರ್ಯ ವಿಪತ್ತು ನಿರ್ವಹಣಾ ಘಟಕ, 18 ಸಿ ಯ ಸ್ಸಿ ಕೇಂದ್ರಗಳು, 37 SBI ಬ್ಶಾಂಕ್ ಪ್ರತಿನಿಧಿ ಕೇಂದ್ರಗಳು, 25 ಜ್ಞಾನವಿಕಾಸ ಕೇಂದ್ರಗಳು, 53 ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳು, ಆರು ವಲಯ ಗಳಲ್ಲಿ 48 ಸೇವಾಪ್ರತಿನಿಧಿ ಕಾರ್ಯಕ್ಷೇತ್ರಗಳನ್ನು ಹೊಂದಿದ್ದು, ಪ್ರಸ್ತುತ ಶ್ರೀನಿವಾಸಪುರ ಯೋಜನಾ ಕಛೇರಿಯಿಂದ ವರ್ಗಾವಣೆಗೊಂಡು ಬಂದಿರುವ ನೂತನ ಯೋಜನಾಧಿಕಾರಿಗಳಾದ ಪ್ರಕಾಶ್ ಕುಮಾರ್ ರವರಿಗೆ ತಾಲೂಕಿನ ಒಟ್ಟು ನಿರ್ವಹಣಾ ಜವಾಬ್ದಾರಿಯನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಹಣಕಾಸು ಪ್ರಭಂಧಕಿ ಶ್ರೀಮತಿ ಸುಜಾತ, ಸಹಾಯಕ ಪ್ರಭಂಧಕರಾದ ಯಶವಂತ್, ಹಾಗೂ ಕಛೇರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…