ಜನ ಮನದ ನಾಡಿ ಮಿಡಿತ

Advertisement

ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಕ್ಷಣ ಆರ್ ರವರಿಗೆ ಸತ್ಯ ಎಂ.ಎ.ಎಸ್‌ ಫೌಂಡೇಶನ್‌ ವತಿಯಿಂದ ಅಭಿನಂದನೆ

ಹುಣಸೂರು: ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಕ್ಷಣ ಆರ್ ರವರಿಗೆ ಸತ್ಯ ಎಂ.ಎ.ಎಸ್‌ ಫೌಂಡೇಶನ್‌ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.


ಹುಣಸೂರು ತಾಲ್ಲೂಕಿನ ಹರವೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿರುವ ರಾಕೇಶ್.‌ ಬಿ.ಪಿ ಹಾಗೂ ರತ್ನಪುರಿ ಕಸ್ತೂರಬಾ ಬಾಲಿಕ ವಿದ್ಯಾಲಯ ರತ್ನಪುರಿಯಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಿತೈಷಿಣಿ ಡಿ ರವರ ಸುಪುತ್ರಿ ಕ್ಷಣ ಆರ್‌ ಹುಣಸೂರು ನಗರದ ರೋಟರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದು, ಈ ಬಾರಿಯ ಎಸ್.‌ ಎಸ್‌ ಎಲ್.‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 4ನೇ ರ್‍ಯಾಂಕ್ ತಾಲ್ಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿರುವ ಈ ಪ್ರತಿಭಾವಂತ ವಿದ್ಯಾರ್ಥಿನಿಯನ್ನು ರತ್ನಪುರಿಯಲ್ಲಿರುವ ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.

ವಿದ್ಯಾರ್ಥಿನಿಯ ಮುಂದಿನ ಭವಿಷ್ಯ ಉಜ್ವಲವಾಗಿರಲಿ, ಎಲ್ಲಾ ಕ್ಷೇತ್ರಗಳನ್ನು ಉತ್ತಮ ಸಾಧನೆ ಮಾಡಲಿ ಎಂದು ಸತ್ಯಪ್ಪರವರು ಶುಭ ಹಾರೈಸಿದರು.

ಕ್ಷಣ ಆರ್ ಕನ್ನಡದಲ್ಲಿ 123, ಇಂಗ್ಲಿಷ್ ನಲ್ಲಿ 99, ಹಿಂದಿ 100, ಗಣಿತ 100, ವಿಜ್ಞಾನ 100, ಸಮಾಜ ವಿಜ್ಞಾನ 100 ಒಟ್ಟು 625ಕ್ಕೆ 622 ಅಂಕಗಳನ್ನು ಪಡೆದು ತಾಲೂಕಿಗೆ ಕೀರ್ತಿ ತಂದಿರುತ್ತಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!