ಜನ ಮನದ ನಾಡಿ ಮಿಡಿತ

Advertisement

ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಕ್ಷಣ ಆರ್ ರವರಿಗೆ ಸತ್ಯ ಎಂ.ಎ.ಎಸ್‌ ಫೌಂಡೇಶನ್‌ ವತಿಯಿಂದ ಅಭಿನಂದನೆ

ಹುಣಸೂರು: ರಾಜ್ಯಕ್ಕೆ ನಾಲ್ಕನೇ ರ‍್ಯಾಂಕ್ ಪಡೆದ ವಿದ್ಯಾರ್ಥಿನಿ ಕ್ಷಣ ಆರ್ ರವರಿಗೆ ಸತ್ಯ ಎಂ.ಎ.ಎಸ್‌ ಫೌಂಡೇಶನ್‌ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.


ಹುಣಸೂರು ತಾಲ್ಲೂಕಿನ ಹರವೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿರುವ ರಾಕೇಶ್.‌ ಬಿ.ಪಿ ಹಾಗೂ ರತ್ನಪುರಿ ಕಸ್ತೂರಬಾ ಬಾಲಿಕ ವಿದ್ಯಾಲಯ ರತ್ನಪುರಿಯಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಿತೈಷಿಣಿ ಡಿ ರವರ ಸುಪುತ್ರಿ ಕ್ಷಣ ಆರ್‌ ಹುಣಸೂರು ನಗರದ ರೋಟರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದು, ಈ ಬಾರಿಯ ಎಸ್.‌ ಎಸ್‌ ಎಲ್.‌ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 4ನೇ ರ್‍ಯಾಂಕ್ ತಾಲ್ಲೂಕಿಗೆ ಪ್ರಥಮ ರ‍್ಯಾಂಕ್ ಪಡೆದಿರುವ ಈ ಪ್ರತಿಭಾವಂತ ವಿದ್ಯಾರ್ಥಿನಿಯನ್ನು ರತ್ನಪುರಿಯಲ್ಲಿರುವ ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.

ವಿದ್ಯಾರ್ಥಿನಿಯ ಮುಂದಿನ ಭವಿಷ್ಯ ಉಜ್ವಲವಾಗಿರಲಿ, ಎಲ್ಲಾ ಕ್ಷೇತ್ರಗಳನ್ನು ಉತ್ತಮ ಸಾಧನೆ ಮಾಡಲಿ ಎಂದು ಸತ್ಯಪ್ಪರವರು ಶುಭ ಹಾರೈಸಿದರು.

ಕ್ಷಣ ಆರ್ ಕನ್ನಡದಲ್ಲಿ 123, ಇಂಗ್ಲಿಷ್ ನಲ್ಲಿ 99, ಹಿಂದಿ 100, ಗಣಿತ 100, ವಿಜ್ಞಾನ 100, ಸಮಾಜ ವಿಜ್ಞಾನ 100 ಒಟ್ಟು 625ಕ್ಕೆ 622 ಅಂಕಗಳನ್ನು ಪಡೆದು ತಾಲೂಕಿಗೆ ಕೀರ್ತಿ ತಂದಿರುತ್ತಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!