ಹುಣಸೂರು: ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಪಡೆದ ವಿದ್ಯಾರ್ಥಿನಿ ಕ್ಷಣ ಆರ್ ರವರಿಗೆ ಸತ್ಯ ಎಂ.ಎ.ಎಸ್ ಫೌಂಡೇಶನ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಹುಣಸೂರು ತಾಲ್ಲೂಕಿನ ಹರವೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸಹ ಶಿಕ್ಷಕರಾಗಿರುವ ರಾಕೇಶ್. ಬಿ.ಪಿ ಹಾಗೂ ರತ್ನಪುರಿ ಕಸ್ತೂರಬಾ ಬಾಲಿಕ ವಿದ್ಯಾಲಯ ರತ್ನಪುರಿಯಲ್ಲಿ ಸಹ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಿತೈಷಿಣಿ ಡಿ ರವರ ಸುಪುತ್ರಿ ಕ್ಷಣ ಆರ್ ಹುಣಸೂರು ನಗರದ ರೋಟರಿ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದು, ಈ ಬಾರಿಯ ಎಸ್. ಎಸ್ ಎಲ್.ಸಿ ಫಲಿತಾಂಶದಲ್ಲಿ ರಾಜ್ಯಕ್ಕೆ 4ನೇ ರ್ಯಾಂಕ್ ತಾಲ್ಲೂಕಿಗೆ ಪ್ರಥಮ ರ್ಯಾಂಕ್ ಪಡೆದಿರುವ ಈ ಪ್ರತಿಭಾವಂತ ವಿದ್ಯಾರ್ಥಿನಿಯನ್ನು ರತ್ನಪುರಿಯಲ್ಲಿರುವ ಅವರ ಮನೆಗೆ ತೆರಳಿ ಸನ್ಮಾನಿಸಲಾಯಿತು.
ವಿದ್ಯಾರ್ಥಿನಿಯ ಮುಂದಿನ ಭವಿಷ್ಯ ಉಜ್ವಲವಾಗಿರಲಿ, ಎಲ್ಲಾ ಕ್ಷೇತ್ರಗಳನ್ನು ಉತ್ತಮ ಸಾಧನೆ ಮಾಡಲಿ ಎಂದು ಸತ್ಯಪ್ಪರವರು ಶುಭ ಹಾರೈಸಿದರು.
ಕ್ಷಣ ಆರ್ ಕನ್ನಡದಲ್ಲಿ 123, ಇಂಗ್ಲಿಷ್ ನಲ್ಲಿ 99, ಹಿಂದಿ 100, ಗಣಿತ 100, ವಿಜ್ಞಾನ 100, ಸಮಾಜ ವಿಜ್ಞಾನ 100 ಒಟ್ಟು 625ಕ್ಕೆ 622 ಅಂಕಗಳನ್ನು ಪಡೆದು ತಾಲೂಕಿಗೆ ಕೀರ್ತಿ ತಂದಿರುತ್ತಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…