ಪುತ್ತೂರು: ಉದ್ಯಮಿ ಹಾಗೂ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭ ಅರುಣ್ ಕುಮಾರ್ ಅವರ ಪುತ್ತಿಲ ಪರಿವಾರದಲ್ಲಿ ಪ್ರಧಾನವಾಗಿ ಗುರುತಿಸಿಕೊಂಡಿದ್ದ ಎಡಕ್ಕಾನ ರಾಜಾರಾಮ ಭಟ್ ರವರು ಇಂದು ಮುಂಜಾನೆ ದುಬೈಯಲ್ಲಿ ಹೃದಯಾಘಾತದಿಂದ ನಿಧನಾರಾದರೆಂದು ತಿಳಿದುಬಂದಿದೆ.
ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿಯಾದ ರಾಜಾರಾಮ ಭಟ್ ರು ಎಡಕ್ಕಾನ ಟ್ರೇಡರ್ಸ್ ಎಂಬ ವ್ಯಾಪಾರ ಮಳಿಗೆಯನ್ನು ಹೊಂದಿದ್ದರಲ್ಲದೆ, ದುಬೈ, ಮಸ್ಕತ್ ಗಳಲ್ಲಿ ಖರ್ಜೂರದ ವ್ಯಾಪಾರ ಕೂಡ ಹೊಂದಿದ್ದರು. ವ್ಯವಹಾರದ ನಿಮಿತ್ತ ಕೆಲದಿನಗಳ ಹಿಂದೆ ದುಬೈಗೆ ಹೋಗಿದ್ದ ಅವರು ಅಲ್ಲಿ ಇಂದು ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದರೆಂದು ತಿಳಿದುಬಂದಿದೆ.
ಕಳೆದ ವಿಧಾನ ಸಭಾ ಚುನಾವಣೆಯ ಸಂದರ್ಭ ಅರುಣ್ ಕುಮಾರ್ ಪುತ್ತಿಲ ಬಿ.ಜೆ.ಪಿ. ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವಲ್ಲಿ ಎಡಕ್ಕಾನ ರಾಜಾರಾಮರು ಪ್ರಧಾನ ಪಾತ್ರ ವಹಿಸಿದ್ದರು. ಚುನಾವಣೆ ಕಳೆದು ಒಂದು ವರ್ಷದ ಬಳಿಕ ಪುತ್ತಿಲರೊಂದಿಗೆ ಭಿನ್ನಾಭಿಪ್ರಾಯ ಬಂದು ಅವರು ಪುತ್ತಿಲ ಪರಿವಾರ ತೊರೆದಿದ್ದರಲ್ಲದೆ, ಪುತ್ತಿಲರ ವಿರುದ್ಧ ಕೇಸು ಆಗುವುದರಲ್ಲೂ ಪಾತ್ರ ವಹಿಸಿದ್ದರು.
ಈ ಹಿಂದೆಯೂ ಒಮ್ಮೆ ಹೃದಯಾಘಾತಕ್ಕೊಳಗಾಗಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…