ಜನ ಮನದ ನಾಡಿ ಮಿಡಿತ

Advertisement

‘ಸಿಎಂ ಸಿದ್ರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’; ಪೋಸ್ಟ್ ಹಾಕಿದ್ದ ಹೋಂ ಗಾರ್ಡ್ ನ ಬಂಧನ

ಉಡುಪಿ: ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮಂಗಳೂರು ಪೊಲೀಸರು 8 ಜನರನ್ನು ಬಂಧಿಸಿದ್ದು, ತನಿಖೆ ಮುಂದುವರಿದೆ. ಈ ಘಟನೆ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಪ್ರತೀಕಾರದ ಬೆದರಿಕೆಗಳು ಹರಿದಾಡುತ್ತಿವೆ.

ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೋಂ ಗಾರ್ಡ್​ ಅವಹೇಳಕನಕಾರಿ ಕಮೆಂಟ್ ಮಾಡಿ ಪೋಸ್ಟ್ ಮಾಡಿದ್ದಾನೆ.’ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ’ ಎಂದು ಕಾಮೆಂಟ್ ಹಾಕಿದ್ದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೋಂ ಗಾರ್ಡ್ ಸಂಪತ್ ಸಾಲಿಯಾನ್​ ಬಂಧನವಾಗಿದೆ.

ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಸಂಪತ್ ಸಾಲಿಯಾನ್​ ‘ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ’ ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ಈ ಸಂಬಂಧ ಸದ್ಯ ಕಾರ್ಕಳ ಪೊಲೀಸರು ಹೋಂ ಗಾರ್ಡ್ ಸಂಪತ್​ನನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!