ಜನ ಮನದ ನಾಡಿ ಮಿಡಿತ

Advertisement

ತಿರುವನಂತಪುರ : ರೇಬಿಸ್‌ಗೆ 7 ವರ್ಷದ ಬಾಲಕಿ ಬಲಿ

ಕೇರಳ ರಾಜ್ಯದಲ್ಲಿ 7 ವರ್ಷದ ಬಾಲಕಿ ರೇಬಿಸ್‌ಗೆ ಬಲಿಯಾಗಿದ್ದಾಳೆ. ಇದರೊಂದಿಗೆ ಕಳೆದೊಂದು ತಿಂಗಳಲ್ಲಿ ರೇಬಿಸ್‌ ಪ್ರಕರಣದಲ್ಲಿ ಮಕ್ಕಳ ಸಾವಿನ ಸಂಖ್ಯೆ 3 ಕ್ಕೇರಿದಂತಾಗಿದೆ.

ಕೊಲ್ಲಂ ಜಿಲ್ಲೆಯ ಕುನ್ನಿಕೋಡ್ ನಿವಾಸಿಯಾದ 7 ವರ್ಷದ ಬಾಲಕಿ ನಿಯಾ ಫೈಸಲ್ ನಾಯಿ ಕಡಿತಕ್ಕೆ ಒಳಗಾಗಿದ್ದಳು. ಬಳಿಕ ಪೋಷಕರು ಆಸ್ಪತ್ರೆಗೆ ಕರೆದೊಯ್ದು ಲಸಿಕೆಯನ್ನೂ ಹಾಕಿಸಿದ್ದರು. ಹಾಗಿದ್ದೂ ಆಕೆಯಲ್ಲಿ ರೇಬಿಸ ಲಕ್ಷಣ ಕಂಡುಬಂದಿದೆ. ಬಳಿಕ ತಿರುವನಂತಪುರದಲ್ಲಿನ ಶ್ರೀ ಅವಿತ್ತೋಮ್ ಥಿರುನಾಲ್ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ದಿನಗಳಿಂದ ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಬಾಲಕಿ ಅಸುನೀಗಿರುವುದಾಗಿ ಕುಟುಂಬದವರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!