ಜನ ಮನದ ನಾಡಿ ಮಿಡಿತ

Advertisement

ಭಗೀರಥ ಸಂಸ್ಥೆಯ ವತಿಯಿಂದ ಪಟ್ಟಲದಮ್ಮನ ದೇವಸ್ಥಾನದ ಕಲ್ಯಾಣಿಯನ್ನು (ಗೋ ಕಟ್ಟೆ) ಪುನಶ್ಚೇತನ

ಹುಣಸೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಭಗೀರಥ ಸಂಸ್ಥೆಯ ಸಹಯೋಗದೊಂದಿಗೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಹುಣಸೂರು ತಾಲೂಕಿನ ಉಯ್ಯಿಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿನೀರು ಮುದ್ದನಹಳ್ಳಿ ಗ್ರಾಮದಲ್ಲಿರುವ ಪಟ್ಟಲದಮ್ಮನ ದೇವಸ್ಥಾನದ ಕಲ್ಯಾಣಿಯನ್ನು ಪುನಶ್ಚೇತನ ಮಾಡಲು ಶ್ರಮದಾನದ ಮೂಲಕ ನೆರವೇರಿಸಲಾಯಿತು.


ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ತೇಜೇಂದ್ರನಾಥ ವರಪ್ರಸಾದ ರವರು ಕಲ್ಯಾಣಿ ಸಾಕಷ್ಟು ವರ್ಷಗಳಿಂದ ಜನರಿಗೆ ಉಪಯೋಗವಾಗುತ್ತಿದ್ದು ಮತ್ತಷ್ಟು ಜನರಿಗೆ ಅನುಕೂಲವಾಗುವಂತೆ ಭಗಿರಥ ಸಂಸ್ಥೆಯು ಪುನಶ್ಚೇತನ ಮಾಡಿಕೊಡುತ್ತಿರುವುದು ತುಂಬಾ ಬಹಳ ಸಂತೋಷವಾದ ವಿಚಾರ ಎಂದು ತಿಳಿಸಿದರು ಹಾಗೂ ಜಿಲ್ಲಾ ತಂಡದ ನಾಯಕರಾದ ಮಹೇಶ್ ರವರು ಜಲಮೂಲಗಳು ಕುಂಠಿತಗೊಳ್ಳುತ್ತಿದ್ದು ಮತ್ತಷ್ಟು ಅಭಿವೃದ್ಧಿಪಡಿಸುವ ಸಲುವಾಗಿ ಈ ಕಲ್ಯಾಣಿಯನ್ನು ಪುನಶ್ಚೇತನ ಮಾಡುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ತೇಜೇಂದ್ರ ವರಪ್ರಸಾದ್, ಪಂಚಾಯಿತಿಯ ಅಧ್ಯಕ್ಷರಾದ ದೇವರಾಜು, ಸದಸ್ಯರಾದ ರಾಧಾ ಮಂಜುಳಾ, ಆಯುಬ್ ಪಾಷಾ, ವ ಕ್ಬಾಲ್ ಪಾಷಾ, ಜಿಲ್ಲಾ ತಂಡದ ನಾಯಕರಾದ ಮಹೇಶ್, ತಾಲೂಕು ಸಂಯೋಜಕರಾದ ಆನಂದ್ ಪ್ರಕಾಶ್ ಹಾಗೂ ಗ್ರಾಮ ಪಂಚಾಯಿತಿಯ ನೌಕರರು ಹಾಗೂ ನೀರು ಗಂಟೆಗಳು ಮಹಿಳಾ ಸಂಘದ ಸದಸ್ಯರುಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!