ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ನಟ ಪಂಡಿತ್ ಹೌಸ್ ಪಿಲಾರು ನಿವಾಸಿ ಗಿರೀಶ್ ಪಿಲಾರ್ ಇನ್ನಿಲ್ಲ

ಮಂಗಳೂರು: ಜಿಲ್ಲೆಯ ಖ್ಯಾತ ನಾಟಕಕಾರ, ನಟ ಪಂಡಿತ್ ಹೌಸ್ ಪಿಲಾರು ನಿವಾಸಿ ಗಿರೀಶ್ ಪಿಲಾರ್ (60) ಅಲ್ಪಕಾಲದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ‘ದೇವರೆ ತೀರ್ಪು’, ‘ಆರ್ ಅತ್ ಈರ್’, ‘ಕೈಕೊರ್ಪೆರ್’, ‘ಬಲಿಪಡೆ ಉಂತುಲೆ’, ‘ಎಂಕುಲತ್ ನಿಕುಲು’,’ಎಂಕುಲ್ ಎನ್ನಿಲೆಕ ಅತ್’, ಆರ್ ಅತ್ ಈರ್, ‘ಡಿಸೆಂಬರ್ -1’ ಸೇರಿದಂತೆ 20ಕ್ಕೂ ಅಧಿಕ ತುಳು ನಾಟಕಗಳನ್ನು ಬರೆದು ನಿರ್ದೇಶಿಸಿದ್ದರು. ಇವರು ಬರೆದು ನಿರ್ದೇಶಿಸಿದ ದೇವೆರೆ ತೀರ್ಪು ನಾಟಕಕ್ಕೆ ಜಿಲ್ಲಾಮಟ್ಟದ ಪ್ರಶಸ್ತಿ ಲಭಿಸಿತ್ತು. ಮಂಗಳೂರಿನ ಪುರಭವನದಲ್ಲಿ ಹಲವು ಬಾರಿ ಪ್ರದರ್ಶನಗೊಂಡಿತ್ತು. ‘ಕೈಕೊರ್ಪೆರ್’ ನಾಟಕ ಬೆಳ್ತಂಗಡಿಯ ಪೂಂಜಾಲಕಟ್ಟೆಯಲ್ಲಿ ಯಶಸ್ವಿ ಪ್ರದರ್ಶನ ಕಂಡು ಪ್ರಶಸ್ತಿಯನ್ನು ಪಡೆದುಕೊಂಡಿತ್ತು.’ಬಲಿಪಡೆ ಉಂತುಲೆ’ 40 ಪ್ರದರ್ಶನಗಳನ್ನು ಕಂಡಿತ್ತು. ಶರವು ಕಲಾವಿದರು ನಟಿಸಿದ ನವ ನೀತ್ ಶೆಟ್ಟಿ ಕದ್ರಿ ರಚಿಸಿದ ಕಾರ್ನಿಕದ ಶನೀಶ್ವರೆ ನಾಟಕವನ್ನು ಗಿರೀಶ್ ಪಿಲಾರ್ ನಿರ್ದೇಶಿಸಿ ಯಶಸ್ವಿ 30 ಪ್ರದರ್ಶನವಾಗಿತ್ತು. ದಿನೇಶ್ ಕಂಕನಾಡಿ ಇವರ ನಾಟಕ ‘ಮಾಷ್ಟ್ರದಾನೆ ಮನಿಪುಜೆರ್’ ನಾಟಕದಲ್ಲಿ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಹಲವು ನಾಟಕಗಳಲ್ಲಿ ಸ್ತ್ರೀ ಪಾತ್ರಧಾರಿಯಾಗಿ ಪ್ರೇಕ್ಷಕರ ಗಮನ ಸೆಳೆದಿದ್ದರು. ಕಿರುತೆರೆಯಲ್ಲಿ ನಟಿಸಿದ್ದ ಗಿರೀಶ್ ಇವರು ನಟಿಸಿದ್ದ ಪುಂಡಿ ಪಣವು ಧಾರವಾಹಿ ದೂರದರ್ಶನ ಸೇರಿದಂತೆ ಸ್ಥಳೀಯ ವಾಹಿನಿಗಳಲ್ಲಿ ಪ್ರಸಾರವಾಗುತ್ತಿತ್ತು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!