ಅಪಘಾತ ಸಂಭವಿಸಿದಾಗ ಗಾಯಾಳುಗಳನ್ನು ರಕ್ಷಣೆ ಮಾಡುವುದು ಬಹಳ ಮುಖ್ಯ. ದೇಶದಲ್ಲಿ ರಸ್ತೆ ಅಪಘಾತದ ಗಾಯಾಳುಗಳ ಜೀವ ಉಳಿಸಲು ಕೇಂದ್ರ ಸರ್ಕಾರ ಮಹತ್ವದ ಯೋಜನೆ ಜಾರಿಗೊಳಿಸಿದೆ.
ಕೇಂದ್ರ ಸರ್ಕಾರ ಅಪಘಾತದ ಗಾಯಾಳುಗಳಿಗೆ ಕ್ಯಾಶ್ ಲೆಸ್ ಚಿಕಿತ್ಸೆ ನೀಡುವ ಯೋಜನೆಯನ್ನು ಜಾರಿಗೊಳಿಸಿದೆ. ಕೇಂದ್ರದ ಹೆದ್ದಾರಿ, ಭೂ ಸಾರಿಗೆ ಇಲಾಖೆ ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ಇಂದಿನಿಂದಲೇ ರಸ್ತೆ ಅಪಘಾತದ ಸಂತ್ರಸ್ತರು ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ಈ ಯೋಜನೆಯನ್ನ ಜಾರಿಗೊಳಿಸಿದೆ. ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಅಪಘಾತದ ದಿನದಿಂದ 7 ದಿನಗಳವರೆಗೆ 1.5 ಲಕ್ಷ ರೂಪಾಯಿವರೆಗೆ ಕ್ಯಾಶ್ ಲೆಸ್ ಚಿಕಿತ್ಸೆ ನೀಡಲಾಗುತ್ತದೆ.
ನಿನ್ನೆಯಿಂದಲೇ ದೇಶಾದ್ಯಂತ ಈ ಯೋಜನೆ ಜಾರಿಯಾಗಿದೆ ಎಂದು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ರಸ್ತೆ ಅಪಘಾತದ ಸಂತ್ರಸ್ತರು ಕೇಂದ್ರ ಸರ್ಕಾರ ಗುರುತಿಸಿದ ಆಸ್ಪತ್ರೆಗಳಲ್ಲಿ ಉಚಿತವಾದ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಕೇಂದ್ರದ ಹೆದ್ದಾರಿ, ಭೂ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…