ಜನ ಮನದ ನಾಡಿ ಮಿಡಿತ

Advertisement

ದಾವಣಗೆರೆ : ರಾಜ್ಯದಲ್ಲಿ ಹೆಚ್ಚುತ್ತಿದೆ ರಿವೆಂಜ್ ಮರ್ಡರ್

ಮಂಗಳೂರು ಹಾಗೂ ಮೈಸೂರಿನ ಕೊಲೆಯ ಸುದ್ದಿ ತಣಿಸುವ ಮೊದಲೇ ದಾವಣಗೆರೆಯಲ್ಲಿ ಕುಖ್ಯಾತ ರೌಡಿಶೀಟರ್ ಸಂತೋಷ್ ಅಲಿಯಾಸ್ ಕಣುಮಾ ನನ್ನು ಹತ್ಯೆ ಮಾಡಲಾಗಿದೆ.

 

ನಿನ್ನೆ ಸಂಜೆ 8 ಜನ ಯುವಕರ ಗುಂಪೊಂದು ನಗರದ ಹದಡಿ ರಸ್ತೆಯ ಸೋಮೇಶ್ವರ ಆಸ್ಪತ್ರೆ ಎದುರಿಗಿರುವ ಕ್ಲಬ್​​ನಲ್ಲಿ ರೌಡಿಶೀಟರ್​ನ ಹತ್ಯೆ ಮಾಡಲಾಗಿದೆ. ಕೊಲೆ ಮಾಡಿದವರೇ ವಿಡಿಯೋ ಕೂಡ ಮಾಡಿದ್ದಾರೆ. ಸದ್ಯ ಡಿವೈಎಸ್​​ಪಿ ಶರಣಬಸವೇಶ್ವರ ನೇತ್ರತ್ವದಲ್ಲಿ ತಂಡ ರಚನೆ ಮಾಡಲಾಗಿದ್ದು, ಆರೋಪಿಗಳಿಗೆ ಬಲೆ ಬೀಸಿದ್ದಾರೆ.

ಪ್ರಾಥಮಿಕ ಮೂಲಗಳ ಪ್ರಕಾರ ಕಣುಮಾನ ಮಗ ಓರ್ವ ಯುವತಿಯನ್ನು ಹತ್ಯೆ ಮಾಡಿದ ಕಾರಣಕ್ಕೆ ಪ್ರತೀಕಾರಕ್ಕಾಗಿ ಕೊಂದು ಬಳಿಕ ಮಗನಿಗೂ ಜೀವ ಬೆದರಿಕೆ ಒಡ್ಡಿರುವುದಾಗಿ ತಿಳಿದುಬಂದಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!