ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಶಬರಿಮಲೆಗೆ 18 ರಂದು ರಾಷ್ಟ್ರಪತಿ ಭೇಟಿ

ಇದೇ ಮೊದಲ ಬಾರಿಗೆ ಮೇ 18 ರಂದು ಶಬರಿಮಲೆಗೆ ರಾಷ್ಟ್ರಪತಿ ದೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ರಾಷ್ಟ್ರಪತಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಮತ್ತು ಪೊಲೀಸರಿಗೆ ಸೂಚನೆ ಬಂದಿದ್ದು, ಬ್ರೌಪದಿ ಮುರ್ಮು 18 ಮತ್ತು 19 ರಂದು ಶಬರಿಮಲೆಗೆ ಹೋಗಲಿದ್ದಾರೆ.

66 ವರ್ಷಕ್ಕಿಂತ ಮೇಲ್ಪಟ್ಟ ರಾಷ್ಟ್ರಪತಿ ದೌಪದಿ ಮುರ್ಮು, ಕುಮಾರಕೋಮ್ ನಿಂದ ಟೇಕ್ ಆಫ್ ಆದ ನಂತರ ನಿಲಕ್ಕಲ್ ನಲ್ಲಿ ಹೆಲಿಕಾಪ್ಟರ್ ನಲ್ಲಿ ಇಳಿಯಲಿದ್ದಾರೆ. ತದನಂತರ ಕಾರಿನಲ್ಲಿ ಪಂಪಾ ತಲುಪಿ ಇರುಮುಡಿ ಹೊತ್ತು ತೆರಳಲಿದ್ದಾರೆ.

ಮುರ್ಮು ಅವರು ದೇವಸ್ಯಂ ಅತಿಥಿ ಗೃಹ ಅಥವಾ ಸನ್ನಿಧಾನಂನಲ್ಲಿರುವ ಶಬರಿ ಅತಿಥಿ ಗೃಹದಲ್ಲಿ ತಂಗಲಿದ್ದಾರೆ. ದರ್ಶನದ ಸಮಯವನ್ನು ನಿರ್ದಿಷ್ಟಪಡಿಸಲಾಗಿಲ್ಲ. ಭೇಟಿಯ ಸಮಯದಲ್ಲಿ ಮುರ್ಮು ಅವರು ಕೊಟ್ಟಾಯಂ ಮತ್ತು ಕುಮಾರಕೋಮ್ನಲ್ಲಿ ತಂಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. .

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!