ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಶಬರಿಮಲೆಗೆ 18 ರಂದು ರಾಷ್ಟ್ರಪತಿ ಭೇಟಿ

ಇದೇ ಮೊದಲ ಬಾರಿಗೆ ಮೇ 18 ರಂದು ಶಬರಿಮಲೆಗೆ ರಾಷ್ಟ್ರಪತಿ ದೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ರಾಷ್ಟ್ರಪತಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಮತ್ತು ಪೊಲೀಸರಿಗೆ ಸೂಚನೆ ಬಂದಿದ್ದು, ಬ್ರೌಪದಿ ಮುರ್ಮು 18 ಮತ್ತು 19 ರಂದು ಶಬರಿಮಲೆಗೆ ಹೋಗಲಿದ್ದಾರೆ.

66 ವರ್ಷಕ್ಕಿಂತ ಮೇಲ್ಪಟ್ಟ ರಾಷ್ಟ್ರಪತಿ ದೌಪದಿ ಮುರ್ಮು, ಕುಮಾರಕೋಮ್ ನಿಂದ ಟೇಕ್ ಆಫ್ ಆದ ನಂತರ ನಿಲಕ್ಕಲ್ ನಲ್ಲಿ ಹೆಲಿಕಾಪ್ಟರ್ ನಲ್ಲಿ ಇಳಿಯಲಿದ್ದಾರೆ. ತದನಂತರ ಕಾರಿನಲ್ಲಿ ಪಂಪಾ ತಲುಪಿ ಇರುಮುಡಿ ಹೊತ್ತು ತೆರಳಲಿದ್ದಾರೆ.

ಮುರ್ಮು ಅವರು ದೇವಸ್ಯಂ ಅತಿಥಿ ಗೃಹ ಅಥವಾ ಸನ್ನಿಧಾನಂನಲ್ಲಿರುವ ಶಬರಿ ಅತಿಥಿ ಗೃಹದಲ್ಲಿ ತಂಗಲಿದ್ದಾರೆ. ದರ್ಶನದ ಸಮಯವನ್ನು ನಿರ್ದಿಷ್ಟಪಡಿಸಲಾಗಿಲ್ಲ. ಭೇಟಿಯ ಸಮಯದಲ್ಲಿ ಮುರ್ಮು ಅವರು ಕೊಟ್ಟಾಯಂ ಮತ್ತು ಕುಮಾರಕೋಮ್ನಲ್ಲಿ ತಂಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. .

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!