ಇದೇ ಮೊದಲ ಬಾರಿಗೆ ಮೇ 18 ರಂದು ಶಬರಿಮಲೆಗೆ ರಾಷ್ಟ್ರಪತಿ ದೌಪದಿ ಮುರ್ಮು ಭೇಟಿ ನೀಡಲಿದ್ದಾರೆ. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ರಾಷ್ಟ್ರಪತಿಗಳ ಕಚೇರಿಯಿಂದ ಜಿಲ್ಲಾಧಿಕಾರಿ ಮತ್ತು ಪೊಲೀಸರಿಗೆ ಸೂಚನೆ ಬಂದಿದ್ದು, ಬ್ರೌಪದಿ ಮುರ್ಮು 18 ಮತ್ತು 19 ರಂದು ಶಬರಿಮಲೆಗೆ ಹೋಗಲಿದ್ದಾರೆ.
66 ವರ್ಷಕ್ಕಿಂತ ಮೇಲ್ಪಟ್ಟ ರಾಷ್ಟ್ರಪತಿ ದೌಪದಿ ಮುರ್ಮು, ಕುಮಾರಕೋಮ್ ನಿಂದ ಟೇಕ್ ಆಫ್ ಆದ ನಂತರ ನಿಲಕ್ಕಲ್ ನಲ್ಲಿ ಹೆಲಿಕಾಪ್ಟರ್ ನಲ್ಲಿ ಇಳಿಯಲಿದ್ದಾರೆ. ತದನಂತರ ಕಾರಿನಲ್ಲಿ ಪಂಪಾ ತಲುಪಿ ಇರುಮುಡಿ ಹೊತ್ತು ತೆರಳಲಿದ್ದಾರೆ.
ಮುರ್ಮು ಅವರು ದೇವಸ್ಯಂ ಅತಿಥಿ ಗೃಹ ಅಥವಾ ಸನ್ನಿಧಾನಂನಲ್ಲಿರುವ ಶಬರಿ ಅತಿಥಿ ಗೃಹದಲ್ಲಿ ತಂಗಲಿದ್ದಾರೆ. ದರ್ಶನದ ಸಮಯವನ್ನು ನಿರ್ದಿಷ್ಟಪಡಿಸಲಾಗಿಲ್ಲ. ಭೇಟಿಯ ಸಮಯದಲ್ಲಿ ಮುರ್ಮು ಅವರು ಕೊಟ್ಟಾಯಂ ಮತ್ತು ಕುಮಾರಕೋಮ್ನಲ್ಲಿ ತಂಗುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. .
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾ ಸಮೀಪದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಭೀಕರ ಮೀಥೇನ್ ಅನಿಲ ಸ್ಫೋಟದಲ್ಲಿ ಕನಿಷ್ಠ 32 ಕಾರ್ಮಿಕರು…
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…