ಜನ ಮನದ ನಾಡಿ ಮಿಡಿತ

Advertisement

ಆಪರೇಷನ್ ಸಿಂಧೂರ್; ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ದಿಟ್ಟ ಪ್ರತಿಕಾರ- ಸುನೀಲ್ ಕುಮಾರ್

ಉಡುಪಿ: ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆಗಳು ಕಳೆದ ತಡರಾತ್ರಿ ನಡೆಸಿದ ಏರ್ ಸ್ಟ್ರೈಕ್ ಪಾಕ್ ಪ್ರೇರಿತ ಉಗ್ರ ಚಟುವಟಿಕೆಗೆ ನೀಡಿದ ದಿಟ್ಟ ಪ್ರತಿಕಾರ ಎಂದು ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ.

ಈ ದಾಳಿಯಲ್ಲಿ ನೂರಾರು ಉಗ್ರರು ಹತರಾಗಿದ್ದು ಭಾರತದ ಜತೆಗೆ ಪಾಕಿಸ್ತಾನ ಇನ್ನೆಂದು ಕುಚೋದ್ಯ ನೀಡದಂತ ಪೆಟ್ಟು ನೀಡಲಿ ಎಂದು ಆಶಿಸುತ್ತೇನೆ. ದೇಶ ಈಗ ಯುದ್ಧದಂಥ ಸ್ಥಿತಿಯನ್ನು ಎದುರಿಸುತ್ತಿದ್ದು ದೇಶದೊಳಗೂ ಕೆಲ ವಿಚ್ಛಿದ್ರಕಾರಿ ಮನಸುಗಳು ವಿಷಕಕ್ಕುವ ಕೆಲಸ ಮಾಡಬಹುದು. ಇವರ ಬಗ್ಗೆ ಜಾಗೃತರಾಗಿರುತ್ತಾ, ಕೇಂದ್ರ ಸರ್ಕಾರ ನೀಡುವ ಭದ್ರತಾ ಸೂಚನೆಗಳನ್ನು ಪಾಲಿಸುತ್ತಾ ದೇಶದ ಭದ್ರತೆ ಹಾಗೂ ಸಾರ್ವಭೌಮತೆಯ ಜತೆಗೆ ಗಟ್ಟಿಯಾಗಿ ನಿಲ್ಲೋಣ ಎಂದು ಕರೆ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!