ಜನ ಮನದ ನಾಡಿ ಮಿಡಿತ

Advertisement

ಹತ್ಯೆಯಾದ ಸುಹಾಶ್ ಶೆಟ್ಟಿ ಮನೆಗೆ ರಾಜಕೀಯ ನಾಯಕರುಗಳಿಂದ ಆರ್ಥಿಕ ಸಹಾಯ..!

ಬಂಟ್ವಾಳ: ಮೇ. 1 ರಂದು ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಸುಹಾಶ್ ಶೆಟ್ಟಿ ಮನೆಗೆ ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಕಾಂತೇಶ್ ಅವರು ಬೇಟಿ ನೀಡಿ ಕುಟುಂಬಕ್ಕೆ ರೂ.1 ಲಕ್ಷದ ಚೆಕ್ ನೀಡಿದರು.

ಹಾಗೂ ಸುಹಾಸ್ ಶೆಟ್ಟಿ ಅಂತ್ಯಕ್ರಿಯೆ ವೇಳೆ ಆಗಮಿಸಿ ಆಶ್ವಾಸನೆ ನೀಡಿದಂತೆ ರೂ.5 ಲಕ್ಷದ ಚೆಕ್ ನ್ನು ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ಅವರು ಆಪ್ತ ಕಾರ್ಯದರ್ಶಿ ಮೂಲಕ ಮನೆಗೆ ತಲುಪಿಸಿದ್ದಾರೆ.
ಬೈಂದೂರು ಶಾಸಕ‌ ಗುರುರಾಜ್ ಗಂಟಿಹೊಳೆ ಹಾಗೂ ಎರಡು ವರ್ಷಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರು ಬೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!