ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಸುಮನಸಾ ಕೊಡವೂರು ಸಂಸ್ಥೆಯಿಂದ ಮಕ್ಕಳಿಗಾಗಿ ಕೊಂಡಾಟ ಬೇಸಿಗೆ ಶಿಬಿರ

ಸುಮನಸಾ ಕೊಡವೂರು ಸಂಸ್ಥೆ ಮಕ್ಕಳಿಗಾಗಿ ಕೊಂಡಾಟ ಬೇಸಿಗೆ ಶಿಬಿರವನ್ನು ಆಯೋಜಿಸಿದೆ. ಪ್ರತಿದಿನ ಮಕ್ಕಳಿಗೆ ವಿವಿಧ ವಿಭಾಗಗಳಲ್ಲಿ ವಿಶೇಷ ತರಬೇತಿಯನ್ನು ನೀಡಲಾಗಿದೆ.

ರಂಗಭೂಮಿಯ ಬಗ್ಗೆ ಮಕ್ಕಳಿಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ವೈದೇಹಿ ರಚಿಸಿದ ಝಂ ಝಂ ಆನೆ ಮತ್ತು ಪುಟ್ಟ ಎಂಬ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ. ಅಕ್ಷತ್ ಅಮೀನ್ ಶಿಬಿರದ ನಿರ್ದೇಶಕರಾಗಿದ್ದು, ನಾಟಕವನ್ನು ದಿವಾಕರ್ ಕಟೀಲ್ ನಿರ್ದೇಶನ ಮಾಡಿದ್ದಾರೆ. ಸುಮನಸಾ ತಂಡದ ಮುಖ್ಯಸ್ಥರಾಗಿರುವ ಪ್ರಕಾಶ್ ಕೊಡವೂರು ಮತ್ತು ಬಳಗ ಈ ವಿಶೇಷ ಶಿಬಿರವನ್ನು ಆಯೋಜನೆ ಮಾಡಿದೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!