ವಿಶೇಷ ವರದಿ

ಭಾವಪೂರ್ಣ ನೃತ್ಯದಿಂದ ಪ್ರೇಕ್ಷಕರ ಮನ ಗೆದ್ದ ನೃತ್ಯಾಂಗಿ ದೀಕ್ಷಾ ಪ್ರಿಯಾ

ದೀಕ್ಷಾ ಪ್ರಿಯಾರವರು ವೈಶಾಲಿ ಕರ್ಕೇರ ಅವರ ಸುಪುತ್ರಿ. ಇವರು ಶ್ರೀ ಗುರುದೇವ ವಿಧ್ಯಾಪೀಠ ಒಡಿಯೂರಿನ ಆರನೇ ತರಗತಿ ಕಲಿಯುತ್ತಿದ್ದಾರೆ. ಇವರು ವಾಹಿನಿಗಳಲ್ಲಿ ಹಲವು ನೃತ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಲ್ಲದೇ ಬೆಂಗಳೂರು,ಅಥನಿ, ಶಿವಮೊಗ್ಗ,ಶೃಂಗೇರಿ, ಚಿತ್ರದುರ್ಗ, ಉಡುಪಿ, ಬೆಳಗಾವಿ ಹೀಗೆ ಕರ್ನಾಟಕದ ಹಲವು ‌ದೊಡ್ಡ ದೊಡ್ಡ ವೇದಿಕೆಯಲ್ಲಿ ಹಲವಾರು ಬಾರಿ ನೃತ್ಯ ಕಾರ್ಯಕ್ರಮಗಳನ್ನು ‌ಮಾಡಿ ಸೈ ಎನಿಸಿಕೊಂಡ್ಡಿದ್ದಾರೆ. ತನ್ನ 5ನೇ ವರ್ಷ ವಯಸ್ಸಿನಲ್ಲಿ ವೆಸ್ಟೆರ್ನ್ ಡಾನ್ಸ್ ನ್ನು ಸಿಟಿಗಾಯ್ಸ್ ಕುಡ್ಲಾಕ್ವೀನ್ಸ್ ಡಾನ್ಸ್ ಕ್ರ್ಯು ಮಂಗಳೂರು ಇಲ್ಲಿ ಶ್ರೀ ಸುಧೀರ್ ಉಳ್ಳಾಲ್ ಅವರ‌ಶಿಷ್ಯೆಯಾಗಿ‌ 4 ವರ್ಷ ತರಭೇತಿಯನ್ನು‌ ಪಡೆದಿದ್ದಾರೆ.

ಇದೀಗ ಸತತ ಮೂರು ವರ್ಷಗಳಿಂದ ಮುಡಿಪಿನ ಭಾರತೀ ನೃತ್ಯಾಲಯದಲ್ಲಿ ವಿಧುಷಿ ಉಮಾ ಹೆಬ್ಬಾರ್ ಅವರ ಬಳಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ. ತರಬೇತಿ ಪಡೆಯುವುದು ಮಾತ್ರವಲ್ಲದೇ ಹಲವು ವೇದಿಕೆಗಳಲ್ಲಿ ಭರತನಾಟ್ಯವನ್ನು ಮಾಡಿ ಜನರ ಕಣ್ಮನ ಸೆಳೆದಿದ್ದಾರೆ. ಈ ವರ್ಷ ಜ್ಯೂನಿಯರ್ ಪರೀಕ್ಷೆ ಬರೆಯುವ ತಯಾರಿಯಲ್ಲಿದ್ದಾರೆ. ಪಡ್ಪುವಿನ ಶ್ರೀ ಜಲದುರ್ಗಪರಮೇಶ್ವರಿ ದೇವಸ್ಥಾನದಲ್ಲಿ ಕುಣಿತಭಜನೆ ಹಾಗೂ ಶ್ರೀ ಸತೀಶ್ ಸುವರ್ಣ ಅವರ ಬಳಿ ಯಕ್ಷಗಾನ ತರಬೇತಿಯನ್ನು ಪಡೆಯುತ್ತಿದ್ದು, ರಂಗಪ್ರವೇಶವನ್ನೂ ಮಾಡಿದ್ದಾರೆ. ಶ್ರೀ ಸಂತಾನಗೋಪಾಲಕೃಷ್ಣ ದೇವಸ್ಥಾನದ ಕಲಾ ಸಂಘದಲ್ಲಿ ಭಜನೆ ಹಾಗೂ ಕುಣಿತಭಜನೆಯನ್ನು ಕಲಿಯುತ್ತಿದ್ದಾರೆ. ಯೋಗಾಸನ ಹಾಗೂ ಚಿತ್ರಕಲೆಯಲ್ಲೂ ಪ್ರವೀಣೆಯೆನಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…

1 day ago

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…

1 day ago

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…

1 day ago

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…

1 day ago

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 days ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 days ago