ಜನ ಮನದ ನಾಡಿ ಮಿಡಿತ

Advertisement

ಬಹವಾಲ್ಪುರ್ (ಪಾಕಿಸ್ತಾನ) :ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ರೌಫ್ ಅಜರ್ ಫಿನಿಷ್

ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಕಂದಹಾ‌ರ್ ವಿಮಾನ ಹೈಜಾಕ್‌ ಮಾಸ್ಟ‌ರ್ ಮೈಂಡ್ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿರುವ ಬಗ್ಗೆ ಭಾರತೀಯ ಗುಪ್ತಚರ ಇಲಾಖೆ ದೃಢಪಡಿಸಿದೆ.

ಬಹವಾಲ್ಪುರದಲ್ಲಿ ನಡೆಸಿದ ಏರ್‌ಸ್ಟ್ಕ್ ವೇಳೆ ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್‌ನ ಕುಟುಂಬದ 13 ಮಂದಿ ಸಾವನ್ನಪ್ಪಿದ್ದರು. ಈ ಪೈಕಿ ಅಜರ್ ಮಸೂದ್ ಸಹೋದರ ಅಬ್ದುಲ್ ರೌಫ್ ಕೂಡ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಕಂದಹಾರ್ ವಿಮಾನ ಹೈಜಾಕ್ ಮಾತ್ರವಲ್ಲದೆ, ಉರಿ, ಪುಲ್ಮಾಮಾ, ಪಠಾಣ್ ಕೋಟ್ ಭಯೋತ್ಪಾದಕ ದಾಳಿ, 2001ರ ಸಂಸತ್ ದಾಳಿ, ಅಕ್ಷರಧಾಮ ದಾಳಿಯಲ್ಲೂ ರವೂಫ್ ಭಾಗಿಯಾಗಿದ್ದ. ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಆಗಿದ್ದ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಭಾರತಕ್ಕೆ ಅತ್ಯಂತ ಬೇಕಾಗಿರುವ ಭಯೋತ್ಪಾದಕರಲ್ಲಿ ಒಬ್ಬ ಎನಿಸಿಕೊಂಡಿದ್ದ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!