ಭಾರತ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ್ ಮೈಂಡ್ ಅಬ್ದುಲ್ ರೌಫ್ ಅಜರ್ ಸಾವನ್ನಪ್ಪಿರುವ ಬಗ್ಗೆ ಭಾರತೀಯ ಗುಪ್ತಚರ ಇಲಾಖೆ ದೃಢಪಡಿಸಿದೆ.
ಬಹವಾಲ್ಪುರದಲ್ಲಿ ನಡೆಸಿದ ಏರ್ಸ್ಟ್ಕ್ ವೇಳೆ ಜೈಶ್-ಎ-ಮೊಹಮದ್ ಸಂಘಟನೆಯ ಅಜರ್ ಮಸೂದ್ನ ಕುಟುಂಬದ 13 ಮಂದಿ ಸಾವನ್ನಪ್ಪಿದ್ದರು. ಈ ಪೈಕಿ ಅಜರ್ ಮಸೂದ್ ಸಹೋದರ ಅಬ್ದುಲ್ ರೌಫ್ ಕೂಡ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಕಂದಹಾರ್ ವಿಮಾನ ಹೈಜಾಕ್ ಮಾತ್ರವಲ್ಲದೆ, ಉರಿ, ಪುಲ್ಮಾಮಾ, ಪಠಾಣ್ ಕೋಟ್ ಭಯೋತ್ಪಾದಕ ದಾಳಿ, 2001ರ ಸಂಸತ್ ದಾಳಿ, ಅಕ್ಷರಧಾಮ ದಾಳಿಯಲ್ಲೂ ರವೂಫ್ ಭಾಗಿಯಾಗಿದ್ದ. ಲಷ್ಕರ್-ಎ-ತೈಬಾ ಭಯೋತ್ಪಾದಕ ಸಂಘಟನೆಯ ಕಮಾಂಡರ್ ಆಗಿದ್ದ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಭಾರತಕ್ಕೆ ಅತ್ಯಂತ ಬೇಕಾಗಿರುವ ಭಯೋತ್ಪಾದಕರಲ್ಲಿ ಒಬ್ಬ ಎನಿಸಿಕೊಂಡಿದ್ದ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…