ಜನ ಮನದ ನಾಡಿ ಮಿಡಿತ

Advertisement

ಪಾಪಿ ಪಾಕಿಸ್ತಾನದಲ್ಲಿ ನಿನ್ನೆ ಅಕ್ಷರಶಃ ದೀಪಾವಳಿ..

ಮೇ. 09 ರಂದು ಭಾರತ ಮತ್ತು ಪಾಕಿಸ್ತಾನ ಸೇನೆ ಮಧ್ಯೆ ದೊಡ್ಡ ಮಟ್ಟದಲ್ಲಿ ಘರ್ಷಣೆ ಆಗಿದೆ. ಭಾರತೀಯ ನಾಗರಿಕರ ಮತ್ತು ನಮ್ಮ ಸೇನಾ ನೆಲೆಯನ್ನು ಟಾರ್ಗೆಟ್ ಮಾಡುತ್ತಿದ್ದ ಪಾಕಿಸ್ತಾನಿ ಯುದ್ಧ ವಿಮಾನವನ್ನು ಹೊಡೆದುರುಳಿಸಲಾಗಿದೆ. ಆಪರೇಷನ್ ಸಿಂಧೂರ ಪ್ರತಿಯಾಗಿ ಪಾಕಿಸ್ತಾನ ಭಾರತದ ನಾಗರಿಕರನ್ನು ಗರಿಯಾಗಿಸಿಕೊಂಡು ದಾಳಿ ನಡೆಸಿತ್ತು. ಪಾಕ್‌ನ ಈ ಕೃತ್ಯಕ್ಕೆ ಪೂಂಚ್‌ನಲ್ಲಿ ಭಾರತದ ೧೫ ನಾಗರಿಕರು ಜೀವ ಕಳೆದುಕೊಂಡಿದ್ದರು. ಆ ಮೂಲಕ ಪಾಕಿಸ್ತಾನ ಭಾರತವನ್ನು ಕೆರಳಿಸಿ, ಯುದ್ಧಕ್ಕೆ ರಣವಿಳ್ಯವನ್ನು ನೀಡಿತು.

 

ಪಾಕ್‌ನ ಕೃತ್ಯಕ್ಕೆ ಕೆರಳಿದ ಭಾರತ, ಪಾಕಿಸ್ತಾನದ ಮೇಲೆ ಮೇ. 09 ರಂದು ಬೆಳಗ್ಗೆ ಮತ್ತು ಮಧ್ಯಾಹ್ನ ಲಾಹೋರ್, ಕರಾಚಿ, ಇಸ್ಲಾಮಾಬಾದ್‌ನಲ್ಲಿ ಡ್ರೋಣ್ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ಮಿಸೈಲ್‌ಗಳ ಅಟ್ಯಾಕ್‌ಗೆ ಮುಂದಾಗಿತ್ತು. ಆದರೆ ಪಾಕ್‌ನ ಕ್ಷಿಪಣಿಗಳು, ಡ್ರೋಣ್‌ಗಳು, ಯುದ್ಧ ವಿಮಾನಗಳು ದಾಳಿ ನಡೆಸದಂತೆ ಭಾರತದ ಏರ್ ಡಿಫೆನ್ಸ್ ಸಿಸ್ಟಮ್ ತಡೆದಿವೆ. ಆ ಮೂಲಕ ಪಾಕಿಸ್ತಾನ ತುಂಬಾನೇ ನಷ್ಟ ಅನುಭವಿಸಿತು. ಪಾಕಿಸ್ತಾನಕ್ಕೆ ಏನೆಲ್ಲ ನಷ್ಟ.. ಆಗಿದೆ ಅನ್ನೋದರ ಬಗ್ಗೆ ನೋಡೋದಾದರೆ ಪಾಕಿಸ್ತಾನದ 16 ನಗರಗಳ ಮೇಲೆ ದಾಳಿ ಮಾಡಿ 1 ಎಫ್-16 ಯುದ್ಧ ವಿಮಾನ ಉಡೀಸ್, 2 ಎಈ 17 ಯುದ್ಧ ವಿಮಾನ ಉಡೀಸ್, ಐದು ಏರ್ ಡಿಫೆನ್ಸ್ ಸಿಸ್ಟಮ್‌ಗಳು ಧ್ವಂಸ, 50 ಮಿಸೈಲ್‌ಗಳು ಫಿನಿಶ್, 60 ಡ್ರೋಣ್‌ಗಳು ಢಮಾರ್, ಸರ್ವೈಲೆನ್ಸ್ ವಿಮಾನ ಪತನ, ಏರ್‌ಬೋರ್ನ್ ವಾರ್ನಿಂಗ್ ಕಂಟ್ರೋಲ್ ಸಿಸ್ಟಮ್.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!