ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧದ ಕಾರ್ಮೋಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯವು ದೇಶದ ಎಲ್ಲಾ ಬಂದರುಗಳು, ಟರ್ಮಿನಲ್ಗಳು ಮತ್ತು ಹಡಗುಗಳಲ್ಲಿ ಭದ್ರತೆ ಹೆಚ್ಚಿಸಿದೆ ಎಂದು ವರದಿಯಾಗಿದೆ.
ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ವ್ಯವಸ್ಥೆಗಳ ಸುರಕ್ಷತೆಯನ್ನು ಪರಿಶೀಲಿಸಲು ಮತ್ತು ಸೈಬರ್ ದಾಳಿ ಬೆದರಿಕೆಗಳನ್ನು ತಡೆಗಟ್ಟಲು ಅಥವಾ ತಗ್ಗಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎಲ್ಲಾ ಮುಖ್ಯ ಮಾಹಿತಿ ಭದ್ರತಾ ಅಧಿಕಾರಿಗಳಿಗೆ ಡಿಜಿಸಿಎ ಸೂಚನೆ ನೀಡಿದೆ.
ಭದ್ರತಾ ವ್ಯವಸ್ಥೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ MARSEC ಹಂತ-1 ರಿಂದ MARSEC ಹಂತ-2 ಕ್ಕೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.‘ರಾಷ್ಟ್ರೀಯ ಕಡಲ ಭದ್ರತೆಯ ಹಿತದೃಷ್ಟಿಯಿಂದ ಭದ್ರತಾ ನಿರ್ದೇಶನಗಳನ್ನು ಹೊರಡಿಸಲಾಗಿದೆ. ಈ ನಿರ್ದೇಶನಗಳನ್ನು ಅತ್ಯಂತ ತುರ್ತು ಮತ್ತು ಆದ್ಯತೆಯೊಂದಿಗೆ ಪರಿಗಣಿಸಬೇಕು. ಯಾವುದೇ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು’ ಎಂದು ಕ್ಯಾಪ್ಟನ್ ನಿತಿನ್ ಮುಖೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…