ಜನ ಮನದ ನಾಡಿ ಮಿಡಿತ

Advertisement

ರಾಜಸ್ಥಾನ್ : ಭಾರತ -ಪಾಕ್ ಯುದ್ಧ ಪರಿಣಾಮ; ಜೆಸಲ್ಮೆರ್ ನ ಭೂ ಭಾಗದಲ್ಲಿ ಜೀವಂತ ಬಾಂಬ್ ಪತ್ತೆ

ಪೆಹಾಲ್ಗಮ್ ದಾಳಿಗೆ ಪ್ರತ್ಯುತ್ತರ ನೀಡುವ ಕಾರ್ಯ ಈಗಾಗಲೇ ಭಾರತ ಶುರುಮಾಡಿದ್ದು, ಪಾಕಿಸ್ಥಾನದ ಹಲವೆಡೆ ಉಗ್ರರ ಅಡಗು ತಾಣಗಳನ್ನು ದ್ವಂಸ ಮಾಡಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ಥಾನವೂ ದಾಳಿಗೆ ಯತ್ನಿಸುತ್ತಿದ್ದು, ಭಾರತ ಪಾಕ್ ನ ಎಲ್ಲಾ ಯತ್ನಗಳನ್ನು ವಿಫಲಗೊಳಿಸಿದೆ. ಹೀಗೆ ವಿಫಲಗೊಂಡ ಶಾಸ್ತ್ರಸ್ತ್ರಗಳಲ್ಲಿ ಒಂದು ಜೀವಂತ ಬಾಂಬ್ ರಾಜಸ್ಥಾನದ ಜೆಸಲ್ಮೆರ್ ನ ಭೂ ಪ್ರದೇಶಕ್ಕೆ ಬಿದ್ದಿದ್ದು, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಯಲ್ಲಿ ತೊಡಗಿದೆ.

ಸಧ್ಯ ಬಾಂಬ್ ಸಿಕ್ಕಿರುವ ಪ್ರದೇಶದಲ್ಲಿ ಜನವಸತಿ ಕಡಿಮೆಯಾದರೂ ಮುಂಜಾಗ್ರತಾ ಕ್ರಮವಾಗಿ ಆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಬಾಂಬ್ ಬಿದ್ದ ಸ್ಥಳಕ್ಕೆ ಸ್ಥಳೀಯ ಪೊಲೀಸರು ಮತ್ತು ವಾಯು ಸೇನಾ ಸಿಬ್ಬಂದಿ ಭೇಟಿ ನೀಡಿದ್ದು, ತೀವ್ರ ತಪಾಸಣೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!