ಜನ ಮನದ ನಾಡಿ ಮಿಡಿತ

Advertisement

ರಾಜಸ್ಥಾನ್ : ಭಾರತ -ಪಾಕ್ ಯುದ್ಧ ಪರಿಣಾಮ; ಜೆಸಲ್ಮೆರ್ ನ ಭೂ ಭಾಗದಲ್ಲಿ ಜೀವಂತ ಬಾಂಬ್ ಪತ್ತೆ

ಪೆಹಾಲ್ಗಮ್ ದಾಳಿಗೆ ಪ್ರತ್ಯುತ್ತರ ನೀಡುವ ಕಾರ್ಯ ಈಗಾಗಲೇ ಭಾರತ ಶುರುಮಾಡಿದ್ದು, ಪಾಕಿಸ್ಥಾನದ ಹಲವೆಡೆ ಉಗ್ರರ ಅಡಗು ತಾಣಗಳನ್ನು ದ್ವಂಸ ಮಾಡಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ಥಾನವೂ ದಾಳಿಗೆ ಯತ್ನಿಸುತ್ತಿದ್ದು, ಭಾರತ ಪಾಕ್ ನ ಎಲ್ಲಾ ಯತ್ನಗಳನ್ನು ವಿಫಲಗೊಳಿಸಿದೆ. ಹೀಗೆ ವಿಫಲಗೊಂಡ ಶಾಸ್ತ್ರಸ್ತ್ರಗಳಲ್ಲಿ ಒಂದು ಜೀವಂತ ಬಾಂಬ್ ರಾಜಸ್ಥಾನದ ಜೆಸಲ್ಮೆರ್ ನ ಭೂ ಪ್ರದೇಶಕ್ಕೆ ಬಿದ್ದಿದ್ದು, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಯಲ್ಲಿ ತೊಡಗಿದೆ.

ಸಧ್ಯ ಬಾಂಬ್ ಸಿಕ್ಕಿರುವ ಪ್ರದೇಶದಲ್ಲಿ ಜನವಸತಿ ಕಡಿಮೆಯಾದರೂ ಮುಂಜಾಗ್ರತಾ ಕ್ರಮವಾಗಿ ಆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಬಾಂಬ್ ಬಿದ್ದ ಸ್ಥಳಕ್ಕೆ ಸ್ಥಳೀಯ ಪೊಲೀಸರು ಮತ್ತು ವಾಯು ಸೇನಾ ಸಿಬ್ಬಂದಿ ಭೇಟಿ ನೀಡಿದ್ದು, ತೀವ್ರ ತಪಾಸಣೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!