ಪೆಹಾಲ್ಗಮ್ ದಾಳಿಗೆ ಪ್ರತ್ಯುತ್ತರ ನೀಡುವ ಕಾರ್ಯ ಈಗಾಗಲೇ ಭಾರತ ಶುರುಮಾಡಿದ್ದು, ಪಾಕಿಸ್ಥಾನದ ಹಲವೆಡೆ ಉಗ್ರರ ಅಡಗು ತಾಣಗಳನ್ನು ದ್ವಂಸ ಮಾಡಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ಥಾನವೂ ದಾಳಿಗೆ ಯತ್ನಿಸುತ್ತಿದ್ದು, ಭಾರತ ಪಾಕ್ ನ ಎಲ್ಲಾ ಯತ್ನಗಳನ್ನು ವಿಫಲಗೊಳಿಸಿದೆ. ಹೀಗೆ ವಿಫಲಗೊಂಡ ಶಾಸ್ತ್ರಸ್ತ್ರಗಳಲ್ಲಿ ಒಂದು ಜೀವಂತ ಬಾಂಬ್ ರಾಜಸ್ಥಾನದ ಜೆಸಲ್ಮೆರ್ ನ ಭೂ ಪ್ರದೇಶಕ್ಕೆ ಬಿದ್ದಿದ್ದು, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆಯಲ್ಲಿ ತೊಡಗಿದೆ.
ಸಧ್ಯ ಬಾಂಬ್ ಸಿಕ್ಕಿರುವ ಪ್ರದೇಶದಲ್ಲಿ ಜನವಸತಿ ಕಡಿಮೆಯಾದರೂ ಮುಂಜಾಗ್ರತಾ ಕ್ರಮವಾಗಿ ಆ ಪ್ರದೇಶವನ್ನು ಸೀಲ್ ಡೌನ್ ಮಾಡಲಾಗಿದೆ. ಬಾಂಬ್ ಬಿದ್ದ ಸ್ಥಳಕ್ಕೆ ಸ್ಥಳೀಯ ಪೊಲೀಸರು ಮತ್ತು ವಾಯು ಸೇನಾ ಸಿಬ್ಬಂದಿ ಭೇಟಿ ನೀಡಿದ್ದು, ತೀವ್ರ ತಪಾಸಣೆ ನಡೆಸುತ್ತಿರುವುದಾಗಿ ಮೂಲಗಳು ತಿಳಿಸಿವೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…