ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶುಕ್ರವಾರದ ಜುಮಾ ನಮಾಜ್ ಬಳಿಕ ದೇಶದ ಒಳಿತಿಗಾಗಿ ಮುಸಲ್ಮಾನರಿಂದ ಸಾಮೂಹಿಕ ಪ್ರಾರ್ಥನೆ

ಉಡುಪಿ: ಭಾರತ ಪಾಕ್ ಉದ್ವಿಗ್ನತೆ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.

ದೇಶದಲ್ಲಿ ಶಾಂತಿ ನೆಲೆಸುವಂತೆ ಮುಸಲ್ಮಾನ ಬಾಂಧವರು ದುಆ ನಿರ್ವಹಿಸಿದರು.ಶತ್ರು ರಾಷ್ಟ್ರದ ಯುದ್ಧದಲ್ಲಿ ದೇಶಕ್ಕೆ ಹಿತವಾಗಬೇಕು, ಆದಷ್ಟು ಬೇಗ ದೇಶ ಮತ್ತೆ ಶಾಂತಿಯತ್ತ ಮರಳಬೇಕು ಎಂದು ಶುಕ್ರವಾರದ ಜುಮಾ ನಮಾಜಿನ ಬಳಿಕ ಧರ್ಮಗುರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು.

ಬಳಿಕ ಮಾತನಾಡಿದ ಮುಸ್ಲಿಂ ಮುಖಂಡ ಇಕ್ಬಾಲ್ ಮನ್ನಾ ಅವರು, ಪೆಹಲ್ಗಾಂ ದಾಳಿಯ ನಂತರ ನಾವು ಪಾಕಿಗಳಿಗೆ ತಕ್ಕ ಪಾಠ ಕಲಿಸಿದ್ದೇವೆ.ಪಾಕಿಸ್ಥಾನಕ್ಕೆ ಹೊಡೆಯಲು ಭಾರತಕ್ಕೆ ಅರ್ಧ ಗಂಟೆ ಸಾಕು.ಪದೇಪದೇ ಜಗಳಕ್ಕೆ ಬರುವ ಪಾಕ್ ಗೆ ತಕ್ಕ ಶಾಸ್ತಿಯಾಗಲಿದೆ.ಈ ಸಂದರ್ಭದಲ್ಲಿ ನಾವೆಲ್ಲ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ.ವಕ್ಫ್ ಇಲಾಖೆಯಿಂದಲೂ ನಮಗೆ ನಿರ್ದೇಶನ ಬಂದಿದೆ.ಅದಕ್ಕೂ ಮುನ್ನವೇ ನಾವು ಪ್ರಾರ್ಥನೆ ಮಾಡಲು ನಿರ್ಧರಿಸಿದ್ದೆವು.ದೇಶಕ್ಕಾಗಿ ದೇಶದ ಜನರ ಒಳಿತಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!