ಉಡುಪಿ: ಭಾರತ ಪಾಕ್ ಉದ್ವಿಗ್ನತೆ ಹಿನ್ನೆಲೆಯಲ್ಲಿ ಇಂದು ಶುಕ್ರವಾರ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ನಡೆಯಿತು.
ದೇಶದಲ್ಲಿ ಶಾಂತಿ ನೆಲೆಸುವಂತೆ ಮುಸಲ್ಮಾನ ಬಾಂಧವರು ದುಆ ನಿರ್ವಹಿಸಿದರು.ಶತ್ರು ರಾಷ್ಟ್ರದ ಯುದ್ಧದಲ್ಲಿ ದೇಶಕ್ಕೆ ಹಿತವಾಗಬೇಕು, ಆದಷ್ಟು ಬೇಗ ದೇಶ ಮತ್ತೆ ಶಾಂತಿಯತ್ತ ಮರಳಬೇಕು ಎಂದು ಶುಕ್ರವಾರದ ಜುಮಾ ನಮಾಜಿನ ಬಳಿಕ ಧರ್ಮಗುರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು.
ಬಳಿಕ ಮಾತನಾಡಿದ ಮುಸ್ಲಿಂ ಮುಖಂಡ ಇಕ್ಬಾಲ್ ಮನ್ನಾ ಅವರು, ಪೆಹಲ್ಗಾಂ ದಾಳಿಯ ನಂತರ ನಾವು ಪಾಕಿಗಳಿಗೆ ತಕ್ಕ ಪಾಠ ಕಲಿಸಿದ್ದೇವೆ.ಪಾಕಿಸ್ಥಾನಕ್ಕೆ ಹೊಡೆಯಲು ಭಾರತಕ್ಕೆ ಅರ್ಧ ಗಂಟೆ ಸಾಕು.ಪದೇಪದೇ ಜಗಳಕ್ಕೆ ಬರುವ ಪಾಕ್ ಗೆ ತಕ್ಕ ಶಾಸ್ತಿಯಾಗಲಿದೆ.ಈ ಸಂದರ್ಭದಲ್ಲಿ ನಾವೆಲ್ಲ ದೇವರಲ್ಲಿ ಪ್ರಾರ್ಥನೆ ಮಾಡಿದ್ದೇವೆ.ವಕ್ಫ್ ಇಲಾಖೆಯಿಂದಲೂ ನಮಗೆ ನಿರ್ದೇಶನ ಬಂದಿದೆ.ಅದಕ್ಕೂ ಮುನ್ನವೇ ನಾವು ಪ್ರಾರ್ಥನೆ ಮಾಡಲು ನಿರ್ಧರಿಸಿದ್ದೆವು.ದೇಶಕ್ಕಾಗಿ ದೇಶದ ಜನರ ಒಳಿತಿಗಾಗಿ ಮಸೀದಿಯಲ್ಲಿ ಪ್ರಾರ್ಥನೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿಯ ನಾಲ್ಕನೇ ತಿರುವಿನಲ್ಲಿ ಖಾಸಗಿ ಬಸ್ಸೊಂದು ಪಲ್ಟಿಯಾಗಿದ್ದು, ಸುಮಾರು 20ಕ್ಕೂ ಹೆಚ್ಚು…
ನಾಪತ್ತೆಯಾಗಿದ್ದ ಉಪನ್ಯಾಸಕರೊಬ್ಬರ ಶವವು ಮನೆ ವಠಾರದಲ್ಲಿದ್ದ ಬಾವಿಯಲ್ಲಿ ಪತ್ತೆಯಾಗಿದೆ. ಅವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮೃತ…
ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಮುರಿದು ಬಿದ್ದು ಅವಘಡ ಸಂಭವಿಸಿದ್ದು ಒಟ್ಟು ಎಂಟು ಮಂದಿ ಗಾಯಗೊಂಡಿದ್ದಾರೆ. ದಕ್ಷಿಣ…
ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತಪಟ್ಟ ಬಾಲಕ.…
ದ.ಕ. ಗ್ರಾಮೀಣ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಮತ್ತು ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್…
ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಕಟೀಲು ಇಲ್ಲಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 35 ವಿದ್ಯಾರ್ಥಿಗಳು ಹಾಜರಾಗಿದ್ದು,ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿ…