ಜನ ಮನದ ನಾಡಿ ಮಿಡಿತ

Advertisement

ಕುಪ್ಪೆ ಪದವು ಆಪರೇಷನ್ ಸಿಂಧೂರ – ಬಿಜೆಪಿ ಎಡ ಪದವು ಮಹಾ ಶಕ್ತಿ ಕೇಂದ್ರದ ವತಿಯಿಂದ ದುರ್ಗೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪಹಲ್ಗಾಮ್ ನಲ್ಲಿ ನಡೆದಿರುವ ನರಮೇಧದ ಪ್ರತೀಕಾರಕ್ಕಾಗಿ ಆಪರೇಷನ್ ಸಿಂಧೂರ ಮೂಲಕ ಪಾಕಿಸ್ತಾನ ಉಗ್ರವಾದಿಗಳನ್ನು ಅವರದ್ದೇ ನೆಲದಲ್ಲಿ ಮಟ್ಟ ಹಾಕಿರುವ ಭಾರತದ ವೀರ ಸೈನಿಕರ ಮನೋಸ್ಥೈರ್ಯವನ್ನು ಹೆಚ್ಚಿಸಲು ಹಾಗೂ ನೆಚ್ಚಿನ ಪ್ರದಾನಮಂತ್ರಿಯವರಿಗೆ ಇನ್ನಷ್ಟು ಶಕ್ತಿ ತುಂಬಲು ಕುಪ್ಪೆಪದವು ಶ್ರೀ ದುರ್ಗೆಶ್ವರಿ ದೇವಿ ಸನ್ನಿಧಾನದಲ್ಲಿ ಬಿಜೆಪಿ ಎಡಪದವು ಮಹಾಶಕ್ತಿ ಕೇಂದ್ರದ ವತಿಯಿಂದ ಇಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭ ದೇವಳದ ಪ್ರದಾನ ಅರ್ಚಕರಾದ ಶ್ರೀ ಗುರುಪ್ರಸಾದ್ ಕಾರಂತ್, ಬಿಜೆಪಿ ಮುಖಂಡರುಗಳಾದ ಶ್ರೀ ಮಹಾಬಲ ಸಾಲಿಯಾನ್, ಮುತ್ತೂರು ಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ.ಶ್ರೀ ಗಣೇಶ್ ಪಾಕಜೆ ಸತೀಶ್ ಬಲ್ಲಾಜೆ, ಜಗದೀಶ್ ದುರ್ಗಾಕೊಡಿ, ಅಜಯ್ ಅಮೀನ್, ತಾರಾನಾಥ್ ಉಗ್ರಾಯಿ, ಚಂದ್ರಶೇಖರ್ ತುಂಬೇಮಜಲು, ಹಾಗು ಪಕ್ಷದ ಪ್ರಮುಖ ಕಾರ್ಯಕರ್ತರು, ಹಾಜರಿದ್ದರು,

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!